ತುರ್ತು ನಿರ್ವಹಣಾ ಕಾಮಗಾರಿ ಮತ್ತು ಲೈನ್ ಶಿಫ್ಟಿಂಗ್ /ನಿರ್ವಹಣೆ ಮತ್ತು ಮಾರ್ಗ ರಚನೆ ಕಾಮಗಾರಿ ಹಿನ್ನೆಲೆ ಉಡುಪಿ ಜಿಲ್ಲೆಯ ವಿವಿಧೆಡೆ ಏ. 23ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ.
ಕಾರ್ಕಳ: ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ಸಾಣೂರು, ಇರ್ವತ್ತೂರು, ನಿಟ್ಟೆ ವಾಟರ್ ಸಫ್ಲೈ, ಬಜಗೋಳಿ, ಹೊಸ್ಮಾರು, ಕಾರ್ಕಳ ಎಕ್ಸ್ಪ್ರೆಸ್ ಮತ್ತು ಮಿಯ್ಯಾರ್ ಫೀಡರ್ನಲ್ಲಿ, ಕಾರ್ಕಳ ಉಪಕೇಂದ್ರದಿಂದ ಹೊರಡುವ ಪದವು, ನಕ್ರೆ, ಕೆ.ಎಚ್.ಬಿ., ಬೈಲೂರು ಎಕ್ಸ್ಪ್ರೆಸ್, ಜಾರ್ಕಳ, ಹಿರ್ಗಾನ, ಅಜೆಕಾರು, ದುರ್ಗಾ ಹಾಗೂ ಮುಂಡ್ಲಿ ಫೀಡರ್ ಹಾಗೂ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್ಗಳಾದ ಬೋಳ, ಬೆಳ್ಮಣ್, ಮುಂಡ್ಕೂರು, ನಂದಳಿಕೆ ಫೀಡರ್ನಲ್ಲಿ ಏ.23ರಂದು ಬೆಳಗ್ಗೆ 9ರಿಂದ ಸಂಗೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಲೈನ್ ಶಿಫ್ಟಿಂಗ್ /ನಿರ್ವಹಣೆ ಮತ್ತು ಮಾರ್ಗ ರಚನೆ ಕಾಮಗಾರಿ ನಡೆಯಲಿದೆ.
ಅಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆ ವರೆಗೆ ಹಯಗ್ರೀವನಗರ, ಲಕ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಹುಡ್ಕೊ ಅನಂತನಗರ, ಕಲ್ಯಾಣನಗರ, ಸೋನಿಯಾ ಕ್ಲಿನಿಕ್, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ, ನಡಿದಾರೆ, ನಲ್ಲೂರು, ಹಿರೇಬೆಟ್ಟು, ವೈರಾಲಜಿ ಹಾಸ್ಟೆಲ್, ಎಂ.ಐ.ಟಿ. ಕ್ಯಾಂಪಸ್, ಪರ್ಕಳ ಸಿಟಿ, ಶೆಟ್ಟಿಬೆಟ್ಟು, ಗೋಳಿಕಟ್ಟೆ, ಆತ್ರಾಡಿ, ಪರೀಕಾ ಮತ್ತು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
* ಉಡುಪಿ: ಬೆಳಪು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪಣಿಯೂರು ಮತ್ತು ಮಲ್ಲಾರು ಫೀಡರ್ ಮಾರ್ಗದಲ್ಲಿ ಏ.23ರಿಂದ ಹೊಸದಾಗಿ ಲಿಂಕ್ ಲೈನ್ ಕಾಮಗಾರಿ ನಡೆಯಲಿದೆ. ಆದ್ದರಿಂದ ಪಣಿಯೂರು, ಬೆಳಪು ಗ್ರಾಮ ಪಂಚಾಯಿತಿ ಏರಿಯಾ, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ, ಪುಂಚಲಕಾಡು, ಮಲ್ಲಾರು ಮತ್ತು ಸುತ್ತಮುತ್ತ ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ಉಡುಪಿ: ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ, ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಕೊಳಲಗಿರಿ, ಉಪ್ಪೂರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ ಹಾಗೂ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ ಕಲ್ಯಾಣಪುರ ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್, ತುರ್ತು ನಿರ್ವಹಣೆ ಕಾಮಗಾರಿ ಏ.23ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಉಗ್ಗೇಲ್ ಬೆಟ್ಟು, ಜಾತಾಬೆಟ್ಟು, ಹಾವಂಜೆ, ಹೈರಾಬೆಟ್ಟು, ಕೆ.ಜಿ.ರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು ಮತ್ತು ಸುತ್ತಮುತ್ತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ.
* ಉಡುಪಿ: ಹೆಗ್ಗುಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹೆಗ್ಗುಂಜೆ ಮತ್ತು ನಂಚಾರು ಫೀಡರ್ ಮಾರ್ಗದಲ್ಲಿ ಏ.23ರಂದು ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಆದ್ದರಿಂದ ಅಂದು ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.