ಆಪರೇಷನ್ ಸಿಂಧೂರ್: ಹಳಿಯಾಳದಲ್ಲಿ ಬಿಜೆಪಿ ಸಂಭ್ರಮ

KannadaprabhaNewsNetwork |  
Published : May 08, 2025, 12:38 AM IST
7ಎಚ್.ಎಲ್.ವೈ-2: ಕಾಶ್ಮೀರದ ಪೆಹಲ್ಗಾಮನಲ್ಲಿ  ಭಯೋತ್ಪಾದಕರು ನಡೆದಿಸಿದ ಹಿಂದೂ ನರಮೇಧ ನಡೆಸಿದವರಿಗೆ ಭಾರತೀಯ ಸೇನೆಯವರು ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರನೆಯನ್ನು  ಬೆಂಬಲಿಸಿ ಬುಧವಾರ ಹಳಿಯಾಳ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. | Kannada Prabha

ಸಾರಾಂಶ

ಪಟ್ಟಣದ ಗಣೇಶ ದೇವಸ್ಥಾನದಲ್ಲಿ ದೇಶದ ವೀರಯೋಧರಿಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಹಳಿಯಾಳ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿಗೈದ ಭಯೋತ್ಪಾದಕರಿಗೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಬೆಂಬಲಿಸಿ

ಬುಧವಾರ ಹಳಿಯಾಳ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.ಪಟ್ಟಣದ ಗಣೇಶ ದೇವಸ್ಥಾನದಲ್ಲಿ ದೇಶದ ವೀರಯೋಧರಿಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಪಟ್ಟಣದಲ್ಲಿ ರಾಣಿ ಚೆನ್ನಮ್ಮ, ಛತ್ರಪತಿ ಶಿವಾಜಿ ಪಟಾಕಿ ಸಿಡಿಸಿ ಭಾರತೀಯ ಸೇನೆಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಜೈಕಾರ ಹಾಕಲಾಯಿತು.

ಬಿಜೆಪಿ ಪ್ರಮುಖರಾದ ಸಂತೋಷ ಘಟಕಾಂಬಳೆ, ತಾನಾಜಿ ಪಟ್ಟೇಕರ, ಚೂಡಪ್ಪಾ ಬೊಬಾಟೆ, ಪ್ರಮೋದ ಹುನ್ಸವಾಡಕರ, ಜಯಲಕ್ಷ್ಮ ಚವ್ಹಾಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!