ಸುಡಗಾಡ ಸಿದ್ದರ ಕಾಲೋನಿಗೆ ಪಲ್ಲವಿ ಜಿ.ಭೇಟಿ

KannadaprabhaNewsNetwork |  
Published : Oct 07, 2025, 02:00 AM IST
ಪೊಟೋ ಅ.6ಎಂಡಿಎಲ್ 2. ಮುಧೋಳ ತಾಲೂಕಿನ ಲೋಕಾಪೂರ ಗ್ರಾಮದ ಸುಡಗಾಡ ಸಿದ್ದರ ಕಾಲೋನಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ.ಭೇಟಿ ನೀಡಿ, ಅವರ ಕುಂದು ಕೊರತೆ ಆಲಿಸಿದರು. | Kannada Prabha

ಸಾರಾಂಶ

ಮುಧೋಳ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ತಾಲೂಕಿನ ಲೊಕಾಪೂರ ಗ್ರಾಮದ ಸುಡುಗಾಡು ಸಿದ್ಧರ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ ಕುಂದು ಕೊರತೆ ಆಲಿಸಿದರು.

ಮುಧೋಳ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ತಾಲೂಕಿನ ಲೊಕಾಪೂರ ಗ್ರಾಮದ ಸುಡುಗಾಡು ಸಿದ್ಧರ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ ಕುಂದು ಕೊರತೆ ಆಲಿಸಿದರು. ಕೊರಮ ಸಮಾಜದ ಸಮುದಾಯದ ಭವನಕ್ಕೆ ಭೇಟಿ ನೀಡಿ ಪರಿಶಿಲಿಸಿದರು. ಮುಧೋಳ ತಹಸೀಲ್ದಾರ, ತಾಪಂ ಇಒ, ಪಪಂ ಮುಖ್ಯಾಧಿಕಾರಿ, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!