ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಪ್ರಮುಖ:ಮುಂಡೇವಾಡಿ

KannadaprabhaNewsNetwork |  
Published : Jan 16, 2024, 01:46 AM IST
ತಾಯಂದಿರ ಸಭೆಯಲ್ಲಿ ಡಯಟ್‌ ಉಪನ್ಯಾಸಕ ಜಿ.ಎಚ್.ಮುಂಡೇವಾಡಿ ಮಾತನಾಡಿದರು. | Kannada Prabha

ಸಾರಾಂಶ

ಬಾದಾಮಿ: ತಾಲೂಕಿನ ಜಾಲಿಹಾಳ ಗ್ರಾಮದ ನೂತನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ನಡೆಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕ ಜಿ.ಎಚ್. ಮುಂಡೇವಾಡಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದ್ದು, ಶಾಲೆಯಿಂದ ಮಕ್ಕಳು ಸಂಜೆ ಮನೆಗೆ ಬಂದ ನಂತರ ಎಷ್ಟು ಕಲಿತಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದ್ದು, ಶಾಲೆಯಿಂದ ಮಕ್ಕಳು ಸಂಜೆ ಮನೆಗೆ ಬಂದ ನಂತರ ಎಷ್ಟು ಕಲಿತಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕ ಜಿ.ಎಚ್. ಮುಂಡೇವಾಡಿ ತಾಯಂದಿಯರಿಗೆ ಸಲಹೆ ನೀಡಿದರು.

ತಾಲೂಕಿನ ಜಾಲಿಹಾಳ ಗ್ರಾಮದ ನೂತನ ಪ್ರೌಢಶಾಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ತಾಯಂದಿರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಕ ಎ.ಎ.ಮುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಆರ್.ಎಸ್. ರಾಠೋಡ ಸ್ವಾಗತಿಸಿದರು. ಶಿಕ್ಷಕಿ ಎಸ್.ಎಂ.ಮಾಗಿ ಕಾರ್ಯಕ್ರಮವನ್ನು ನಿರೂಪಿಸಿದರು. ಪಿ.ಎಸ್. ಬಳಗಾನೂರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!