ಕನ್ನಡಪ್ರಭ ವಾರ್ತೆ ಕಲಬುರಗಿ
ಹೈ.ಕ.ಶಿ. ಸಂಸ್ಥೆಯ, ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ, ರಾಷ್ಟೀಯ ಸೇವಾ ಯೋಜನೆ, ಭಾರತ ಸರ್ಕಾರದ, ಕ್ರೀಡಾ ಮತು ಯುವ ಸಬಲೀಕರಣ ಇಲಾಖೆ, ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಸಂಯುಕ್ತಾಶ್ರಯದಲ್ಲಿ ಶಹೀಧ್ ದಿವಸದ (ಬಲಿದಾನ ದಿವಸ) ಅಂಗವಾಗಿ “ಮತದಾನದ ಜಾಗೃತಿ, ಚುನಾವಣೆಯಲ್ಲಿ ಯುವಕರ ಪಾತ್ರ ಮತ್ತು ಸ್ವಚ್ಛತಾ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಂಎಸ್ಐ ಪ್ರಾಚಾರ್ಯ ಡಾ. ರಾಜಶೇಖರ ವಿ. ಬೀರನಳ್ಳಿ ಮಾತನಾಡಿ ಪ್ರಜಾಪ್ರಭುತ್ವವದ ವ್ಯವಸ್ಥೆಯನ್ನು ಉಳಿಸುವಲ್ಲಿ ಯುವಕರ ಪಾತ್ರ ಬಹಳ ಪ್ರಮುಖವಾದದು. ಮತ್ತು ಇದರ ಅಳಿವು - ಉಳಿವು ಯುವಕರ ಕೈಯಲ್ಲಿದೆ ಎಂದರು. ಎನ್ನೆಸ್ಸೆಸ್ ಅಧಿಕಾರಿ ಡಾ. ಪ್ರಾಣೇಶ ಪ್ರಾಸ್ತಾವಿಕ ಮಾತನ್ನಾಡಿದರು, ಡಾ. ರೇಣುಕಾದೇವಿ ಪಾಟೀಲ ನಿರೂಪಿಸಿದರು. ಡಾ. ಶಂಕ್ರಪ್ಪ ಕೆ ವಂದಿಸಿದರು.