500 ಕ್ಕೂ ಹೆಚ್ಚು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಧರ್ಮ ಯಾತ್ರೆ

KannadaprabhaNewsNetwork |  
Published : Aug 23, 2025, 02:00 AM IST
22ಎಚ್ಎಸ್ಎನ್5 :  | Kannada Prabha

ಸಾರಾಂಶ

ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಮ್ಮೇಶ್‌ ಗೌಡರ ನೇತೃತ್ವದಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಾರುಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ವಿರುದ್ಧ ಧರ್ಮ ಯಾತ್ರೆ ಎಂಬ ಶೀರ್ಷಿಕೆ ಅಡಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ನಡೆಯಿತು. 

ಹಾಸನ: ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಮ್ಮೇಶ್‌ ಗೌಡರ ನೇತೃತ್ವದಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರುಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ವಿರುದ್ಧ ಧರ್ಮ ಯಾತ್ರೆ ಎಂಬ ಶೀರ್ಷಿಕೆ ಅಡಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಬೈಪಾಸ್ ಹೊರವಲಯದಲ್ಲಿ ಧರ್ಮ ಯಾತ್ರೆಯನ್ನು ಬಿಜೆಪಿ ಮುಖಂಡರಾದ ಸಿ .ಆರ್‌. ಚಿದಾನಂದ್ ಸ್ವಾಗತಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಗಂಗಾಧರ್, ಮುಖಂಡರುಗಳಾದ ನಂಜುಂಡಮೈಮ್, ಜಗದೀಶ್‌ ಕೆರೆಬೀದಿ, ಧರಣೇಶ್, ನಾಗೇಶ್, ರೂಪೇಶ್, ರಂಗೇಗೌಡ, ವಿಶ್ವನಾಥ್, ಸತೀಶ್, ಗುಂಡಶೆಟಿಹಳ್ಳಿ ಮಂಜುನಾಥ್, ಮಂಜೆಶ್, ಗಂಗಾ, ಬಾಬು, ರಂಗನಾಥ್, ಲಿಖಿತ್, ಹೌಸಿಂಗ್ ಬೋರ್ಡ್ ಪ್ರಕಾಶ್, ರಾಮಣ್ಣ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!