ಕನ್ನಡಪ್ರಭ ವಾರ್ತೆ ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವಿಜಯಪುರ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಮದಾಪುರದಲ್ಲಿ ಪ್ರಜಾಪ್ರಭುತ್ವ ದಿನದ ನಿಮಿತ್ಯ 6 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವಿಜಯಪುರ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಮದಾಪುರದಲ್ಲಿ ಪ್ರಜಾಪ್ರಭುತ್ವ ದಿನದ ನಿಮಿತ್ಯ 6 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಅರಣ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಪಂಚಾಯತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ನರೇಗಾ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇತರರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.