ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಪ್ರಸನ್ನ ವೆಂಕಟ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ಹಾಗೂ ಸಂಶೋಧನಾ ಟ್ರಸ್ಟ್ಗಳಿಂದ ನವನಗರ ಸೆಕ್ಟರ್ ನಂ.03ರಲ್ಲಿ ನಿರ್ಮಿಸಿರುವ ಶ್ರೀಪ್ರಸನ್ನವೆಂಕಟ ದಾಸರ ಸ್ಮಾರಕ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಸುಭಾಸ ಕಾಖಂಡಕಿ ಹಾಗೂ ಡಾ.ರೇಖಾ ಕಾಖಂಡಕಿ ಅವರು ಮುಂದಾಳತ್ವ ವಹಿಸಿಕೊಂಡಿದ್ದರು. ಪಂ.ರಘೋತ್ತಮಾಚಾರ್ಯ ನಾಗಸಂಪಿಗೆ ಅವರು ಮಾತನಾಡಿದರು. ಬವಿವ ಸಂಘದ ತಾಂತ್ರಿಕ ಸಂಸ್ಥೆಗಳ ನಿರ್ದೇಶಕ ಆರ್.ಎನ್.ಹೆರಕಲ್, ಪತ್ರಕರ್ತರಾದ ಸುಶಿಲೇಂದ್ರ ಕುಂದರಗಿ, ದ.ರಾ.ಪುರೋಹಿತ ಅವರು ಮಾತನಾಡಿದರು. ಡಾ.ಸುಭಾಸ್ ಕಾಖಂಡಕಿ, ಡಾ. ಬಿಂದುಮಾಧವಾಚಾರ್ಯ ನಾಗಸಂಪಿಗೆ, ವಿಠ್ಠಲಾಚಾರ್ಯ ಕಾಖಂಡಕಿ, ರವೀಂದ್ರ ಕುಲಕರ್ಣಿ, ಗುರುರಾಜ ಕುಲಕರ್ಣಿ, ಪ್ರೊ. ಬಿ.ಎಸ್.ಹರವಿ, ಗಾಯಕ ಪಂ. ಅನಂತ ಕುಲಕರ್ಣಿ ಮತ್ತಿತರರು ವೇದಿಕೆಯಲ್ಲಿದ್ದರು.---