ಪ್ರಾಥಮಿಕ ಶಾಲಾ ಶಿಕ್ಷಕರ ಪತ್ರ ಚಳವಳಿ

KannadaprabhaNewsNetwork |  
Published : Oct 29, 2025, 01:00 AM IST
28ಎಚ್ಎಸ್ಎನ್9 : ಪ್ರಾಥಮಿಕ ಶಾಲಾ ಶಿಕ್ಷಕರು ಅಂಚೆ ಕಚೇರಿ  ಮೂಲಕ  ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಚಳುವಳಿ ಮೂಲಕ ಆಕ್ಷೇಪಣೆ  ಪತ್ರವನ್ನು  ನೀಡುತ್ತಿರುವುದು. | Kannada Prabha

ಸಾರಾಂಶ

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ನಿಯಮ ಉಲ್ಲೇಖ ೨೦೧೬ಕ್ಕಿಂತ ಮುಂಚೆ ೧ರಿಂದ ೭-೮ನೇ ತರಗತಿ ಬೋಧನೆಗೆ ಎಂದು ನೇಮಕಾತಿ ೨೫- ೩೦ ವರ್ಷಗಳಿಂದ ಬೋಧಿಸುತ್ತಿರುವ ಶಿಕ್ಷಕರನ್ನು ಕರ್ನಾಟಕ ಶಿಕ್ಷಣ ಇಲಾಖೆ ನೇಮಕಾತಿ ಟಿಸಿಎಚ್, ಡಿ.ಇಡಿ ಹೆಚ್ಚು ಅಂಕ ಪಡೆದವರನ್ನು ನೇಮಕಾತಿ ಮಾಡಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮವನ್ನು ಅಗತ್ಯ ವಿಷಯದಲ್ಲಿ ಪದವಿಯನ್ನು ಹಾಗೂ ಟಿಇಟಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ೬-೭ ನೇ ತರಗತಿ ಬೋಧಿಸಲು ಆರ್ಹರಾಗತಕ್ಕದ್ದು. ಇದರಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಮುಂದಿನ ಚಳಿಗಾಲದ ಅಧಿವೇಶದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಇಲಾಖೆ ಸಚಿವರು ಇದರ ಬಗ್ಗೆ ಗಮನಹರಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಳೇಬೀಡು

ಕರ್ನಾಟಕ ರಾಜ್ಯ ಪತ್ರದ ೧೭ನೇ ಅಕ್ಟೋಬರ್ ೨೦೨೫ರ ಕರ್ನಾಟಕ ಶಿಕ್ಷಣ ಇಲಾಖೆ ಸೇವೆ ನೇಮಕಾತಿ ತಿದ್ದುಪಡಿಯ ಬಗ್ಗೆ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಅಂಚೆಯ ಕಚೇರಿ ಮೂಲಕ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಚಳವಳಿ ಮೂಲಕ ಆಕ್ಷೇಪಣೆ ಪತ್ರವನ್ನು ನೀಡುತ್ತಿದ್ದೇವೆ ಎಂದು ಬೇಲೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಪಿ. ಪಾಲಾಕ್ಷ ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡುತ್ತಾ, ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ನಿಯಮ ಉಲ್ಲೇಖ ೨೦೧೬ಕ್ಕಿಂತ ಮುಂಚೆ ೧ರಿಂದ ೭-೮ನೇ ತರಗತಿ ಬೋಧನೆಗೆ ಎಂದು ನೇಮಕಾತಿ ೨೫- ೩೦ ವರ್ಷಗಳಿಂದ ಬೋಧಿಸುತ್ತಿರುವ ಶಿಕ್ಷಕರನ್ನು ಕರ್ನಾಟಕ ಶಿಕ್ಷಣ ಇಲಾಖೆ ನೇಮಕಾತಿ ಟಿಸಿಎಚ್, ಡಿ.ಇಡಿ ಹೆಚ್ಚು ಅಂಕ ಪಡೆದವರನ್ನು ನೇಮಕಾತಿ ಮಾಡಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮವನ್ನು ಅಗತ್ಯ ವಿಷಯದಲ್ಲಿ ಪದವಿಯನ್ನು ಹಾಗೂ ಟಿಇಟಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ೬-೭ ನೇ ತರಗತಿ ಬೋಧಿಸಲು ಆರ್ಹರಾಗತಕ್ಕದ್ದು. ಇದರಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಮುಂದಿನ ಚಳಿಗಾಲದ ಅಧಿವೇಶದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಇಲಾಖೆ ಸಚಿವರು ಇದರ ಬಗ್ಗೆ ಗಮನಹರಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ಮುಂದಿನ ದಿನಗಳಿಗೆ ರಾಜ್ಯಾದ್ಯಂತ ಎಲ್ಲಾ ಶಿಕ್ಷಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಘುಕುಮಾರ್, ನಿದೇರ್ಶಕರು ಮಂಜಪ್ಪ, ತಿಪ್ಪೇಸ್ವಾಮಿ, ಲೋಕೇಶ್, ಜಗದೀಶ್, ದೇವರಾಜ್, ಪುಷ್ಪಾವತಿ, ಗೌರಮ್ಮ ಶಿಕ್ಷಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ