ಕನ್ನಡಪ್ರಭ ವಾರ್ತೆ ಜಮಖಂಡಿ
ಭಾರತದ ಸಂವಿಧಾನವು ಎಲ್ಲ ಧರ್ಮದವರಿಗೆ ಸಮಾಜ ಬಂಧುಗಳಿಗೆ ಸಮಾನ ರೀತಿಯಲ್ಲಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದ್ದರೂ ಕೂಡ ಮಹಾಂತ ರಾಮಗಿರಿ ಮಹಾರಾಜ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದು ಇಸ್ಲಾಂ ಸಮಾಜದ ಬಾಂಧವರಿಗೆ ತೀವ್ರ ನೋವನ್ನುಂಟು ಮಾಡಿದೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ಸ್ವಾಮೀಜಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪ್ರತಿಭಟನೆಯಲ್ಲಿ ಮೌಲಾನಾ ಇಸಾ ಇನಾಮದಾರ, ಮೌಲಾನಾ ಅನೀಸ್ ಡಾಂಗೆ, ಮೌಲಾನಾ ಮುಫ್ತಿ ಹಾರೂನ, ಮೌಲಾನಾ ಫಾರೂಕ್, ಮೌಲಾನಾ ಮುಜಮ್ಮೀಲ ಶೆಖ, ಮೌಲಾನಾ ಅಲ್ತಾಫಖಾನ ಮದನಿ, ಮೌಲಾನಾ ಸರ್ಫರಾಜ, ರಾಜೆಸಾಬ ತಾಳಿಕೋಟಿ, ಖೀಜರ ಪೆಂಡಾರಿ, ಖಾಜಾಆಮೀನ ಕಂಕಣಪೀರ, ರಫೀಕ ಕಲಾದಗಿ, ಝಾಕೀರ ನಧಾಪ, ಅಬ್ದುಲ ಜಮಾದಾರ, ಸಮೀರ ಕಂಗನೋಳ್ಳಿ, ಅನ್ವರ ಮೋಮಿನ, ಮುಬಾರಕ ಅಪರಾದ, ನಸರೋದ್ದಿನ ಜಮಾದಾರ, ಉಸ್ಮಾನಸಾಬ ದಿಲಾವರ, ಮಕ್ಬೂಲ್ ಅಥಣಿಕರ, ಗುಡುಸಾಬ ಹೊನವಾಡ, ರಾಜು ಮಸಳಿ, ಮುಸ್ತಾಕ ಝೆಂಡೆ, ಅಯ್ಯುಬ ಗದಗ, ಅಸ್ಗರಅಲಿ ಝೆಂಡೆ ಇತರರು ಇದ್ದರು.