ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು

KannadaprabhaNewsNetwork |  
Published : Feb 15, 2024, 01:32 AM IST
೧೪ಎಂಬಿಎಲ್೧: ಫೋಟೋ ಕ್ಯಾಪ್ಶನ್ ಇದೇ | Kannada Prabha

ಸಾರಾಂಶ

ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುದ್ದೇಬಿಹಾಳ: ಪಟ್ಟಣದಿಂದ ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮುದ್ದೇಬಿಹಾಳ ತಾಲೂಕು ಲೋಕಪಯೋಗಿ ಇಲಾಖೆ ಎಇಇ ಸಂಗಮೇಶ ಶಿವನಗುತ್ತಿ ಹಾಗೂ ಜೆಇ ಆರ್.ಎಂ ಚವ್ಹಾಣ ಸೇರಿದಂತೆ ಸಾರ್ವಜನಿಕರು ಹಲವರು ಇದ್ದರು.

ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ನೀರು ದರ ಶೇ.3 ಹೆಚ್ಚಳ
ಇಂದು ವರ್ಣರಂಜಿತ ಬೆಂಗಳೂರು ಕರಗ