ಪಿಯುಸಿ: ಜಿಲ್ಲೆ ಪ್ರಥಮ ಸ್ಥಾನ ಪಡೆದ ಮೇಘನಾಗೆ ಸನ್ಮಾನ

KannadaprabhaNewsNetwork |  
Published : Apr 15, 2024, 01:21 AM ISTUpdated : Apr 15, 2024, 01:22 AM IST
14ಶಿರಾ4: ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ ಪಡೆದಿದ್ದು, ಭಾನುವಾರ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ ಅವರು ನಗರದಲ್ಲಿರುವ ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸುಬ್ರಹ್ಮಣ್ಯ, ಮುಖಂಡರಾದ ಬರಗೂರು ಶಿವಕುಮಾರ್, ಮಂಜುನಾಥ್, ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ

ಶಿರಾ: ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ ಪಡೆದಿದ್ದು, ಭಾನುವಾರ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ ಅವರು ನಗರದಲ್ಲಿರುವ ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸುಬ್ರಹ್ಮಣ್ಯ, ಮುಖಂಡರಾದ ಬರಗೂರು ಶಿವಕುಮಾರ್, ಮಂಜುನಾಥ್, ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂದಿನ 25 ವರ್ಷ 543 ಸ್ಥಾನ ಮಿತಿ ಕಾಯ್ದುಕೊಳ್ಳಿ: ಡಿಕೆ
ಉಭಯ ಸದನಗಳಲ್ಲಿ 4ನೇ ದಿನವೂ ನಾಗೇಂದ್ರ ಗದ್ದಲ