ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

KannadaprabhaNewsNetwork |  
Published : Jun 17, 2025, 02:42 AM IST
ಎಂಸಿಡಿಸಿಸಿ ಬ್ಯಾಂಕ್  ನಿರ್ದೇಶಕ ಸ್ಥಾನಕ್ಕೆ  ಸಿ ಪುಟ್ಟರಂಗಶೆಟ್ಟಿ | Kannada Prabha

ಸಾರಾಂಶ

ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ಚಾಮರಾಜನಗರ:

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಬಿ.ಕೆ. ರವಿಕುಮಾರ್, ಸೋಮೇಶ್ವರ, ಆಲೂರು ಪ್ರದೀಪ್ ಇತರರು ಇದ್ದರು.

-------೧೬ಸಿಎಚ್‌ಎನ್೩ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸಿ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.

-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''