ನಗರದಲ್ಲಿ ಮಳೆ: ಸಿಡಿಲಿಗೆ ಹಸು ಸಾವು

KannadaprabhaNewsNetwork |  
Published : Mar 24, 2025, 01:17 AM IST

ಸಾರಾಂಶ

Rain in the city: Cow dies after being struck by lightning

ಬೀದರ್: ಬೆಳಿಗ್ಗೆಯಿಂದ ಬಿಸಿಲಿನ ಧಗೆಗೆ ಸುಸ್ತಾಗಿದ್ದ ಬೀದರ್ ಜಿಲ್ಲೆಯ ಜನರು ಭಾನುವಾರ ಸಾಯಂಕಾಲ ಸುಮಾರಿಗೆ ಗುಡುಗು ಸಹಿತ ಸುರಿದ ಮಳೆಯಿಂದ ಬೀದರ್ ಜನರು ತಂಪು ವಾತಾವರಣ ಅನುಭವಿಸಿದರು. ಬೀದರ್ ನಗರ ಸೇರಿದಂತೆ ಸುತ್ತಮುತ್ತ ಕೆಲಹೊತ್ತು ಗುಡುಗು ಹಾಗೂ ಸಿಡಿಲಿನ ಅಬ್ಬರದ ಮಧ್ಯೆ ಸುರಿದ ಮಳೆಗೆ ರಸ್ತೆಯಲ್ಲಿ ನೀರು ನಿಂತಿದ್ದವು. ಕಳೆದ ಮೂರು ದಿನಗಳಿಂದ ಬಿಸಿಲಿನ ಮಧ್ಯದಲ್ಲಿಯೇ ಗುಡುಗು ಸಹಿತ ಮಳೆ ಬಿಳುತ್ತಿದೆ. ಶನಿವಾರ ಸಂಜೆ ಕೂಡ ಆಲಿಕಲ್ಲಿನ ಮಳೆಯಾಗಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪೂರ ಗ್ರಾಮದಲ್ಲಿ ಸಿಡಿಲಿನ ಅಬ್ಬರಕ್ಕೆ ಆಕಳೊಂದು ಸಾವನಪ್ಪಿದೆ. --

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ