ಚಿತ್ರಸುದ್ದಿ

KannadaprabhaNewsNetwork |  
Published : Mar 12, 2024, 02:02 AM IST
10ಐಎನ್‌ಡಿ8,ಇಂಡಿ : ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ಹಾಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮಿಸಲುಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನಾಗಿ ಹೈಕಮಾಂಡ ಘೋಷಣೆ ಮಾಡಿದ ನಿಮಿತ್ಯ ಇಂಡಿ ಬ್ಲಾಕ್‌  ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ಅವರು ರಾಜು ಆಲಗೂರ ಅವರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ಇಂಡಿ: ನಾಗಠಾಣ ಮತ ಕ್ಷೇತ್ರದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂಡಿ ಬ್ಲಾಕ್‌ ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ರಾಜು ಆಲಗೂರರನ್ನು ಸನ್ಮಾನಿಸಿ, ಅಭಿನಂದಿಸಿದರು.

ಇಂಡಿ: ನಾಗಠಾಣ ಮತ ಕ್ಷೇತ್ರದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂಡಿ ಬ್ಲಾಕ್‌ ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ರಾಜು ಆಲಗೂರರನ್ನು ಸನ್ಮಾನಿಸಿ, ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ
ರೈತ ಭವನ ಶಿಥಿಲ, ವಾಸಿಸಲು ಜಟಿಲ!