ಬೆಂಚ್‌ ಪ್ರೆಸ್: ರಕ್ಷಿತ್‌ಗೆ 2 ಚಿನ್ನ, ವಿಶ್ವನಾಥ್‌ಗೆ 2 ಕಂಚಿನ ಪದಕ

KannadaprabhaNewsNetwork |  
Published : Sep 24, 2024, 02:02 AM IST
ಕ್ಯಾಪ್ಷನಃ22ಕೆಡಿವಿಜಿ32ಃ ವಿ.ರಕ್ಷಿತ್........ಕ್ಯಾಪ್ಷನಃ22ಕೆಡಿವಿಜಿ33ಃ ಪಿ.ವಿಶ್ವನಾಥ | Kannada Prabha

ಸಾರಾಂಶ

ಉಡುಪಿ ಜಿಲ್ಲೆ ಸಾಲಿಗ್ರಾಮದಲ್ಲಿ ಇತ್ತೀಚೆಗೆ ನಡೆದ 2024- 2025ರ ರಾಜ್ಯಮಟ್ಟದ ಪವರ್‌ ಲಿಫ್ಟಿಂಗ್‌ ಬೆಂಚ್‌ಪ್ರೆಸ್ ಸ್ಟರ್ಧೆಯಲ್ಲಿ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು, ಶ್ರೀ ಕನ್ನಿಕಾ ಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್‌ ಉದ್ಯೋಗಿ ವಿ.ರಕ್ಷಿತ್ ಅವರು 93 ಕೆ.ಜಿ. ವಿಭಾಗದಲ್ಲಿ ಕ್ರಮವಾಗಿ 2 ವಿಭಾಗಗಳ ಸ್ಪರ್ಧೆಯಲ್ಲಿ 182.5 ಕೆ.ಜಿ. ಮತ್ತು 140 ಕೆ.ಜಿ. ಭಾರವನ್ನೆತ್ತಿ 2 ಚಿನ್ನದ ಪದಕ ಗಳಿಸಿದ್ದಾರೆ.

ದಾವಣಗೆರೆ: ಉಡುಪಿ ಜಿಲ್ಲೆ ಸಾಲಿಗ್ರಾಮದಲ್ಲಿ ಇತ್ತೀಚೆಗೆ ನಡೆದ 2024- 2025ರ ರಾಜ್ಯಮಟ್ಟದ ಪವರ್‌ ಲಿಫ್ಟಿಂಗ್‌ ಬೆಂಚ್‌ಪ್ರೆಸ್ ಸ್ಟರ್ಧೆಯಲ್ಲಿ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು, ಶ್ರೀ ಕನ್ನಿಕಾ ಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್‌ ಉದ್ಯೋಗಿ ವಿ.ರಕ್ಷಿತ್ ಅವರು 93 ಕೆ.ಜಿ. ವಿಭಾಗದಲ್ಲಿ ಕ್ರಮವಾಗಿ 2 ವಿಭಾಗಗಳ ಸ್ಪರ್ಧೆಯಲ್ಲಿ 182.5 ಕೆ.ಜಿ. ಮತ್ತು 140 ಕೆ.ಜಿ. ಭಾರವನ್ನೆತ್ತಿ 2 ಚಿನ್ನದ ಪದಕ ಗಳಿಸಿದ್ದಾರೆ.

ಹಾಗೆಯೇ ರಕ್ಷಿತ್ ತಂದೆ, ಕ್ರೀಡಾ ತರಬೇತುದಾರ ಪಿ.ವಿಶ್ವನಾಥ್ ಸಹ ಈ ಎರಡು ವಿಭಾಗಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ 2 ಕಂಚಿನ ಪದಕ ಪಡೆದಿದ್ದಾರೆ. ಅಕ್ಟೊಂಬರ್ 14ರಿಂದ 18ರವರೆಗೆ ಗೋವಾ ರಾಜ್ಯದಲ್ಲಿ ನಡೆಯಲಿರುವ 2024- 2025ರ ರಾಷ್ಟ್ರಮಟ್ಟದ ಪವರ್‌ ಲಿಫ್ಟಿಂಗ್‌ ಬೆಂಚ್‌ಪ್ರೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

- - - -22ಕೆಡಿವಿಜಿ32ಃ: ವಿ.ರಕ್ಷಿತ್

-22ಕೆಡಿವಿಜಿ33ಃ: ಪಿ.ವಿಶ್ವನಾಥ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!