ಪಡಿತರ ಅಕ್ಕಿ ವಶ; ಪ್ರಕರಣ ದಾಖಲು

KannadaprabhaNewsNetwork |  
Published : Dec 11, 2025, 03:15 AM IST
ಜಮಖಂಡಿ ನಗರದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿದ ಲಾರಿಯೊಂದನ್ನು ವಶಪಡಿಸಿಕೊಳ್ಳಲಾಗಿದೆ.  | Kannada Prabha

ಸಾರಾಂಶ

ಜಮಖಂಡಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮು ಮೇಲೆ ಬುಧವಾರ ಸಂಜೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ಅನೀಲ ಬಡಿಗೇರ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಅಕ್ರಮವಾಗಿ ಸಾಗಿಸಲು ಇಟ್ಟಿದ್ದ ಸುಮಾರು 10 ಟನ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಜಮಖಂಡಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮು ಮೇಲೆ ಬುಧವಾರ ಸಂಜೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ಅನೀಲ ಬಡಿಗೇರ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಅಕ್ರಮವಾಗಿ ಸಾಗಿಸಲು ಇಟ್ಟಿದ್ದ ಸುಮಾರು 10 ಟನ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ನಗರದ ಆರ್‌ಟಿಓ ಕಚೇರಿಯ ಹಿಂಭಾಗ ಗಲಗಲಿ ಪುಸರ್ವಸತಿ ಕೇಂದ್ರದಲ್ಲಿ ನಿರ್ಮಿಸಿದ್ದ ಶೆಡ್‌ನಲ್ಲಿ ಸರ್ಕಾರದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ