ಪಾಪನಾಶ ಮಂದಿರಕ್ಕೆ ₹22ಕೋಟಿ ಬಿಡುಗಡೆಗೆ ಮಾಡಿ

KannadaprabhaNewsNetwork |  
Published : Aug 14, 2024, 12:47 AM IST
ಚಿತ್ರ 13ಬಿಡಿಆರ್‌11ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರನ್ನು ನವದೆಹಲಿಯಲ್ಲಿ ಸಂಸದ ಸಾಗರ ಖಂಡ್ರೆ ಭೇಟಿಯಾಗಿ ಬೀದರ್‌ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. | Kannada Prabha

ಸಾರಾಂಶ

ಕೇಂದ್ರ ಪ್ರವಾಸೋದ್ಯಮ ಸಚವರಿಗೆ ಸಂಸದ ಸಾಗರ ಖಂಡ್ರೆ ಮನವಿ

ಬೀದರ್‌: ಕೇಂದ್ರ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರನ್ನು ನವದೆಹಲಿಯಲ್ಲಿ ಸಂಸದ ಸಾಗರ ಖಂಡ್ರೆ ಭೇಟಿಯಾಗಿ ಬೀದರ್‌ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಕೇಂದ್ರದ ಪ್ರಸಾದ ಯೋಜನೆಯಡಿ ಇಲ್ಲಿನ ಐತಿಹಾಸಿಕ ಶ್ರೀಕ್ಷೇತ್ರ ಪಾಪನಾಶ ಮಂದಿರ ಆಯ್ಕೆಯಾಗಿ ಮಂದಿರದ ಜೀರ್ಣೋದ್ಧಾರಕ್ಕೆ ಸುಮಾರು ₹22 ಕೋಟಿ ಅನುದಾನ ಘೋಷಣೆಯಾಗಿತ್ತು. ಈ ಹಿಂದೆ ಘೋಷಿಸಿದಂತೆ ಐತಿಹಾಸಿಕ ಪಾಪನಾಶ ಮಂದಿರದ ಸಂಪೂರ್ಣ ಅಭಿವೃದ್ಧಿಗಾಗಿ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಸಾಗರ ಖಂಡ್ರೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!