ಮಹನೀಯರ ಪೋಟೋ ದೇಣಿಗೆ ನೀಡಿದ ನಿವೃತ್ತ ಶಿಕ್ಷಕರು

KannadaprabhaNewsNetwork |  
Published : Oct 08, 2023, 12:01 AM IST
ಪೋಟೊ6ಕೆಎಸಟಿ1: ಕುಷ್ಟಗಿ ತಾಲೂಕಿನ ಕ್ಯಾದಗುಪ್ಪ ಗ್ರಾಮದ ಸರಕಾರಿ ಪ್ರೌಢಶಾಲೆಗೆ ನಿವೃತ್ತ ಶಿಕ್ಷಕರಾದ ಬಸಯ್ಯ ಗೋನಾಳಮಠ ಅವರು ಮಹಾನ್ ನಾಯಕರ ಫೋಟೋಗಳನ್ನು ಕೊಡುಗೆ ನೀಡಿದ್ದಾರೆ. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.

ಕುಷ್ಟಗಿ:

ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ರಾಜೇಂದ್ರ ಸಿನ್ನೂರ, ಶಿಕ್ಷಕರಾದ ಬಸವರಾಜ ವಾಲಿಕಾರ, ಮಹಾಂತೇಶ ಹೊಸಮನಿ, ಎಸ್‌.ಎಸ್. ಅಂಗಡಿ, ಹನಮಂತಸಾ ರಾಯಭಾಗಿ, ಗೀತಾ ದೇವಾಂಗಮಠ, ಸುಧೀರ ಗೋನಾಳಮಠ ಅವರನ್ನು ಸನ್ಮಾನಿಸಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ