ಮಹನೀಯರ ಪೋಟೋ ದೇಣಿಗೆ ನೀಡಿದ ನಿವೃತ್ತ ಶಿಕ್ಷಕರು

KannadaprabhaNewsNetwork |  
Published : Oct 08, 2023, 12:01 AM IST
ಪೋಟೊ6ಕೆಎಸಟಿ1: ಕುಷ್ಟಗಿ ತಾಲೂಕಿನ ಕ್ಯಾದಗುಪ್ಪ ಗ್ರಾಮದ ಸರಕಾರಿ ಪ್ರೌಢಶಾಲೆಗೆ ನಿವೃತ್ತ ಶಿಕ್ಷಕರಾದ ಬಸಯ್ಯ ಗೋನಾಳಮಠ ಅವರು ಮಹಾನ್ ನಾಯಕರ ಫೋಟೋಗಳನ್ನು ಕೊಡುಗೆ ನೀಡಿದ್ದಾರೆ. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.

ಕುಷ್ಟಗಿ:

ತಾಲೂಕಿನ ಕ್ಯಾದಿಗುಪ್ಪ ಸರ್ಕಾರಿ ಪ್ರೌಢಶಾಲೆಗೆ ಕುಷ್ಟಗಿಯ ನಿವೃತ್ತ ಶಿಕ್ಷಕರಾದ ಬಸಯ್ಯ ಎಂ. ಗೋನಾಳಮಠ ಮಹಾನ್ ನಾಯಕರ ಹಾಗೂ ಸಾಧಕರ ಸ್ವಾತಂತ್ರ್ಯ ಹೋರಾಟಗಾರರ ಸುಮಾರು 26 ಜನರ ಫೋಟೋಗಳನ್ನು ಕೊಡುಗೆ ರೂಪದಲ್ಲಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ರಾಜೇಂದ್ರ ಸಿನ್ನೂರ, ಶಿಕ್ಷಕರಾದ ಬಸವರಾಜ ವಾಲಿಕಾರ, ಮಹಾಂತೇಶ ಹೊಸಮನಿ, ಎಸ್‌.ಎಸ್. ಅಂಗಡಿ, ಹನಮಂತಸಾ ರಾಯಭಾಗಿ, ಗೀತಾ ದೇವಾಂಗಮಠ, ಸುಧೀರ ಗೋನಾಳಮಠ ಅವರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಜ್ಜಿಯ ಇಷ್ಟ ತಂದಿತು ಸಂಕಷ್ಟ : ಅಜ್ಜಿ ತಿಥಿಗೆ ಆಮೆ ಬೇಟೆ ಆಡಿದವರ ಸೆರೆ
ಲಕ್ಷಾಂತರ ಭಕ್ತಸಾಗರದ ನಡುವೆ ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ