ಕನ್ನಡ ಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಲಗೈ ಸಮುದಾಯ ಮುಖಂಡರ ಸಭೆಯಲ್ಲಿ ಮಾತನಾಡಿ, ಬಲಗೈ, ಛಲವಾದಿ ಹೊಲೆಯ ಹೆಸರಿನಿಂದ ಕರೆಯಲ್ಪಡುವ ಜೊತೆಗೆ ಮೀಸಲಾತಿಯನ್ನು ಪಡೆಯುತ್ತಿರುವವರು ಮುಂದಿನ ಮಕ್ಕಳು ಹಾಗೂ ಸಮುದಾಯದ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯಾದ್ಯಂತ ಬಲಗೈ ಸಮುದಾಯ ಹೊಲೆಯ ಹೆಸರನ್ನು ನಮೂದಿಸಬೇಕೆಂಬುವುದು ನಾಮ್ಮೇಲ್ಲರ ಅಭಿಪ್ರಾಯವಾಗಿದೆ ಎಂದರು.
ಕರ್ನಾಟಕ ರಾಜ್ಯಾದ್ಯಂತ ಬಲಗೈ ಸಮುದಾಯ ಹೊಲಯ ಹೆಸರಿನಿಂದ ಗಣಕಿದಾರರಿಗೆ ಮಾಹಿತಿ ನೀಡಬೇಕಿದೆ. ಈ ಬಗ್ಗೆ ಮುಖಂಡರ ಸಭೆ ನಡೆಸಿ ಒಕ್ಕೋರಲಿನ ನಿರ್ಣಾಯವನ್ನು ಕೈಗೊಂಡಿದ್ದು, ಹೊಲಯ ಎಂದು ಹೆಮ್ಮೆಯಿಂದ ಹೇಳಿಕೊಂಡು ನೋಂದಾಯಿಸಿಕೊಳ್ಳಬೇಕು ಎಂದು ಕೋರಿದರು.ಸಭೆಯಲ್ಲಿ ಪುರಸಭೆ ಸದಸ್ಯ ಸಿದ್ದರಾಜು ಮುಖಂಡರಾದ ಡಾ.ವೆಂಕಟೇಶ್, ಮಹೇಶ್, ಸುರೇಶ್, ಪ್ರಸಾದ್, ಚಂದ್ರಹಾಸ್, ವೆಂಕಟೇಶ್, ಕುಮಾರಸ್ವಾಮಿ, ಚಿಕ್ಕಣ್ಣ, ನಂಜುಂಡಸ್ವಾಮಿ, ಕಾಂತರಾಜು, ಮಹದೇವಸ್ವಾಮಿ, ಮಹದೇವು, ಕಿರಣ್ಶಂಕರ್, ಚುಂಚಣ್ಣ, ಕಾಂತರಾಜು, ಮಲ್ಲು, ರಂಗಸ್ವಾಮಿ, ಚೇತನ್ಕುಮಾರ್, ಅನಿಲ್ ಸೇರಿದಂತೆ ಇತರರು ಇದ್ದರು.
ಶ್ರೀರಂಗಪಟ್ಟಣ
ಕ್ರೀಡಾಕೂಟದಲ್ಲಿ ದೇಶದ ಒಟ್ಟು 24 ರಾಜ್ಯಗಳು ಭಾಗವಹಿಸಿದ್ದವು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ರಾಜ್ಯ ಹಾಗೂ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು, ಪರಿವರ್ತನ, ಶೇಷಾದ್ರಿಪುರಂ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಅಚೀವರ್ಸ್ ಅಕಾಡೆಮಿ ವಿದ್ಯಾರ್ಥಿಗಳು, ಚಂದ್ರನಾಗ್, ರಾಜೇಶ್ ದೀಪಕ್, ದೇವರಾಜ್ ರುಕ್ಮಾಂದ, ನಾಗೇಂದ್ರ, ಅನನ್ಯ, ಗುರುಪ್ರಸಾದ್ ಸೇರಿದಂತೆ ಇತರರು ಇದ್ದರು.