ಪೊಲೀಸ್‌ ಇಲಾಖೆಯಿಂದ ರನ್ ಫಾರ್ ಯುನಿಟಿ ಜಾಥಾ

KannadaprabhaNewsNetwork |  
Published : Nov 01, 2025, 03:15 AM IST
ಮಹಾಲಿಂಗಪುರದ ರಾಣಿ ಚನ್ನಮ್ಮ ವೃತ್ತದಲ್ಲಿ ಪೊಲೀಸ್‌ ಇಲಾಖೆ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ನಿಮಿತ್ತ ನಡೆದ ರ್‍ಯಾಲಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ ಪ್ರತಿಜ್ಞಾ ವಿಧಿ ಬೋಧಿಸಿದರು. | Kannada Prabha

ಸಾರಾಂಶ

ಮಹಾಲಿಂಗಪುರ ಪಟ್ಟಣದ ಪೊಲೀಸ್‌ ಠಾಣೆ ಸಿಬ್ಬಂದಿ ಮತ್ತು ವಿವಿಧ ಸಂಘಟನೆಗಳ ಸದಸ್ಯರು ಸೇರಿ ಸರ್ಧಾರ್ ವಲ್ಲಭಾಯಿ ಪಟೇಲ ಅವರ ೧೫೦ ನೇ ಜನ್ಮದಿನದ ಅಂಗವಾಗಿ ರಾಷ್ಟೀಯ ಏಕತಾ ದಿನವೆಂದು ಆಚರಿಸಲು ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಜಾಥಾ ನಡುಚೌಕಿ, ಡಬಲ್ ರಸ್ತೆ, ಅಂಬೇಡ್ಕರ್‌ ವೃತ್ತ, ಗಾಂಧಿವೃತ್ತ ಮಾರ್ಗವಾಗಿ ರಾಣಿ ಚನ್ನಮ್ಮ ವೃತ್ತದವರೆಗೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಪಟ್ಟಣದ ಪೊಲೀಸ್‌ ಠಾಣೆ ಸಿಬ್ಬಂದಿ ಮತ್ತು ವಿವಿಧ ಸಂಘಟನೆಗಳ ಸದಸ್ಯರು ಸೇರಿ ಸರ್ಧಾರ ವಲ್ಲಭಾಯಿ ಪಟೇಲ ಅವರ ೧೫೦ ನೇ ಜನ್ಮದಿನದ ಅಂಗವಾಗಿ ರಾಷ್ಟೀಯ ಎಕತಾ ದಿನವೆಂದು ಆಚರಿಸಲು ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಜಾಥಾ ನಡುಚೌಕಿ, ಡಬಲ್ ರಸ್ತೆ, ಅಂಬೇಡ್ಕರ್‌ ವೃತ್ತ, ಗಾಂಧಿವೃತ್ತ ಮಾರ್ಗವಾಗಿ ರಾಣಿ ಚನ್ನಮ್ಮ ವೃತ್ತದವರೆಗೆ ನಡೆಸಲಾಯಿತು.

ಸ್ಥಳೀಯ ಕ್ರೈಂ ಪಿಎಸ್ಐ ಪುರಂದರ ಪೂಜಾರಿ ಮಾತನಾಡಿ, ಸರ್ದಾರ್ ವಲ್ಲಭಾಯಿ ಪರ್ಲ್‌ ಕೇವಲ ಉಕ್ಕಿನ ಮನುಷ್ಯ ಮಾತ್ರವಾಗಿರಲಿಲ್ಲ. ಅವರು ಅತ್ಯಂತ ವಾತ್ಸವವಾದಿ ಮತ್ತು ಚಾಣಾಕ್ಷ ರಾಜಕಾರಣಿಯಾಗಿದ್ದರು ಎಂದರು.

ಲಯನ್ಸ್‌ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ ಮಾತನಾಡಿದರು. ಬಾಳಕೃಷ್ಣ ಮಾಳವಾದೆ,ಡಾ ವಿಶ್ವನಾಥ ಗುಂಡಾ, ಡಾ.ಅಶೋಕ ದಿನ್ನಿಮನಿ, ಡಾ.ಎಂ.ಎಸ್ ಚನ್ನಾಳ, ಡಾ.ಹರೀಶ ಬೆಳಗಲಿ, ಡಾ.ಅನುಪ ಹಂಚಿನಾಳ, ವಕೀಲರಾದ ಮಹಾಲಿಂಗಯ್ಯ ಮನ್ನಯ್ಯನವರಮಠ, ಮಹಾಲಿಂಗ ಮೂಡಲಗಿ, ಸುನೀಲ ಜಮಖಂಡಿ, ಸುರೇಶ ಶೆಟ್ಟಿ, ಶ್ರೀಶೈಲ ಅಂಗಡಿ, ವಿವೇಕ ಢಪಳಾಪುರ, ಡಾ.ರಮೇಶ ಶೆಟ್ಟರ, ಮಹಾಂತೇಶ ತಿರಕನ್ನವರ, ಶಂಕರ ಕೋಳಿಗುಡ್ಡ, ಪ್ರಶಾಂತ ಅಂಗಡಿ, ರಾಜು ತಾಳಿಕೋಟಿ, ಮಲ್ಲಪ್ಪ ಯರಡ್ಡಿ, ಪ್ರಕಾಶ ತಾಳಿಕೋಟಿ, ಪ್ರವೀಣ ನಡಕಟ್ನಿ, ಗಜಾನನ ಜಿಡ್ಡಿಮನಿ.ವಿಷ್ಣುಗೌಡ ಪಾಟೀಲ, ಸತೀಶ ಅಂದೇನ್ನವರ ಸೇರಿದಂತೆ ಪೊಲೀಸ ಸಿಬ್ಬಂದಿ ಹಾಗೂ ಹೋಮಗಾರ್ಡ್ಸ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ