ಓಟದ ಸ್ಪರ್ಧೆ: ಭರತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

KannadaprabhaNewsNetwork |  
Published : Aug 19, 2026, 01:30 AM IST
ಫೋಟೋ: ಎಚ್‌.ಸಿ.ಭರತ್  | Kannada Prabha

ಸಾರಾಂಶ

Running competition: Bharat selected for national level

ತ್ಯಾಗರ್ತಿ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್–2026ರಲ್ಲಿ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಪಂ ವ್ಯಾಪ್ತಿಯ ಚನ್ನಾಪುರ ಕೃಷಿ ಕುಟುಂಬದ ಸುವರ್ಣ ಹುಚ್ಚಪ್ಪ ಒಡ್ಡಿಮನೆ ದಂಪತಿಯ ಪುತ್ರ ಭರತ್ ಹೆಚ್ ಸಿ 5 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ. ಈ ಸಾಧನೆಯೊಂದಿಗೆ ಭರತ್ ಎಚ್.ಸಿ. ಅವರು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಮುಂದಿನ ಹಂತದ ಸ್ಪರ್ಧೆ ಪಾಂಡಿಚೇರಿಯಲ್ಲಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಕವೀರರಾಗದೆ ಕೌಶಲ್ಯವಂತರಾಗಿ ಬೆಳವಣಿಗೆ ಸಾಧಿಸಿ: ಪ್ರೊ.ಕೆ.ಶಿವಚಿತ್ತಪ್ಪ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ