ಚೌಡ್ಲು ಗ್ರಾಪಂ: ಸೈನಿಕ ರಸ್ತೆ ಕೆಸರುಮಯ, ನಾಗರಿಕರ ಆಕ್ರೋಶ

KannadaprabhaNewsNetwork |  
Published : Jul 10, 2025, 01:45 AM IST
ಚೌಡ್ಲು ಗ್ರಾಪಂ: ಸೈನಿಕ ರಸ್ತೆ ಕೆಸರುಮಯ, ನಾಗರಿಕರ ಆಕ್ರೋಶ | Kannada Prabha

ಸಾರಾಂಶ

ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಟ್ಟಣ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿಯ ಕಾವೇರಿ ಬಡಾವಣೆಯಲ್ಲಿರುವ ಸೈನಿಕ ರಸ್ತೆ ಕೆಸರುಮಯವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ದ್ವಿಚಕ್ರ, ಆಟೋಗಳ ಸಂಚಾರಕ್ಕೂ ಸಂಚಕಾರ ಬಂದಿದೆ. ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಸದ್ಯ ಶಾಲಾ ಕಾಲೇಜು ಮಕ್ಕಳು, ವಯೋವೃದ್ಧರು ನಡೆದಾಡಲೂ ಕಷ್ಟಕರವಾಗಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ