ಕನ್ನಡಪ್ರಭ ವಾರ್ತೆ ನಂಜನಗೂಡು
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಿತು.
ಬಸವಣ್ಣನವರ ವಿಶ್ವಮಾನವ ಸಂದೇಶ ಇವನಾರವ ಇವನಾರವ ಎನ್ನದಿರಯ್ಯೆ ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ ಎನ್ನುವ ಗೀತೆಯನ್ನು ಸಾಮೂಹಿಕವಾಗಿಹಾಡುವುದರ ಮೂಲಕ ಚಾಲನೆ ನೀಡಲಾಯಿತು.
ಸಲ್ಲುವ ಮಹಾ ಮಾನವತಾವಾದಿ ಸಮಾಜದಲ್ಲಿ ಇದ್ದ ಎಲ್ಲ ತಾರತಮ್ಯಗಳನ್ನು ಹೋಗಲಾಡಿಸಿ ಭೋಗಕ್ಕೆ ಸೀಮಿತವಾಗಿದ್ದ ಮಹಿಳೆಯರನ್ನು ಪುರುಷ ಸಮನಾಗಿ ಕಾಣುವುದರ ಮೂಲಕ ಸ್ತ್ರೀ ಸ್ವಾತಂತ್ರವನ್ನು ಎತ್ತಿ ಹಿಡಿದು ಮಹಿಳಾ ಆತ್ಮಗೌರವ ರಕ್ಷಣೆಯ ಪ್ರತೀಕವಾದ ಹಾಗೂ ಪ್ರತಿಯೊಬ್ಬರೂ ದುಡಿದು ಉಣ್ಣ ಬೇಕೆಂಬ ಕಾಯಕ ದಾಸೋಹದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಕಾಯಕದಲ್ಲಿ ಹಿರಿದು ಕಿರಿದು ಎನ್ನುವುದಿಲ್ಲ ಎಲ್ಲರ ಸತ್ಯ ಶುದ್ಧ ಕಾಯಕವನ್ನು ಗೌರವಿಸಬೇಕು.
ಬಂದು ವಿವಿಧ ಕಾಯಕ ತೊಡಗಿಸಿಕೊಂಡ ನೂರಾರು ಶರಣರೇ ಸಾಕ್ಷಿ ಹಾಗಾಗಿ ಬಸವ ಧರ್ಮದಲ್ಲಿ ಹುಟ್ಟಿದ ನಾವೇ
ವಚನಗಳನ್ನು ಅಧ್ಯಯನ ಮಾಡಿದಾಗ ಪರಿಶುದ್ಧ ಹಾಗೂ ಸಾರ್ಥಕ ಜೀವನ ನಡೆಸಬಹುದು ಎಂದರು. ಸಮೃದ್ಧಿ ಗೆಳೆಯರ ಬಳಗದ ಕಲ್ಮಳ್ಳಿ ನಟರಾಜು, ಕಾರ್ಯದರ್ಶಿ ಸುರೇಶ್, ಕುರುಬರ ಹುಂಡಿ ಸಂಚಾಲಕ ಹುಸ್ಕೂರು ರಾಜಶೇಖರ್, ಬಸವ ಬಳಗದ ಅಧ್ಯಕ್ಷ ಸೋಮಣ್ಣ, ನಾಗೇಂದ್ರ, ನಂದಿನಿ, ಡಾ. ಮಹೇಶ್, ಬಾಂಧವ್ಯ ಬಳಗದ ಅಧ್ಯಕ್ಷ ಶಾಂತಮಲ್ಲಪ್ಪ, ಗುರುಮಲ್ಲಪ್ಪ, ರಾಚಪ್ಪಾಜಿ, ಬದನವಾಳು ಮಹದೇವಪ್ಪ, ವೀರಶೈವ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎನ್.ಸಿ.
ಎಲ್ಲ ಸದ್ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.