ಬುಕ್ಕಾಪಟ್ಟಣ ಸೊಸೈಟಿಗೆ ಸತ್ಯನಾರಾಯಣ ಆಯ್ಕೆ

KannadaprabhaNewsNetwork |  
Published : Jan 10, 2026, 01:15 AM IST
೯ಶಿರಾ೨: ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬುಕ್ಕಾಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೊಸಪಾಳ್ಯ ಸತ್ಯನಾರಾಯಣ ಹಾಗೂ ಉಪಾಧ್ಯಕ್ಷರಾಗಿ ಜಯಣ್ಣ.ಎಂ.ಎಸ್ ಅವರು ಆಯ್ಕೆಯಾದರು. | Kannada Prabha

ಸಾರಾಂಶ

ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬುಕ್ಕಾಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೊಸಪಾಳ್ಯ ಸತ್ಯನಾರಾಯಣ ಹಾಗೂ ಉಪಾಧ್ಯಕ್ಷರಾಗಿ ಜಯಣ್ಣ.ಎಂ.ಎಸ್ ಅವರು ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಶಿರಾ

ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬುಕ್ಕಾಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೊಸಪಾಳ್ಯ ಸತ್ಯನಾರಾಯಣ ಹಾಗೂ ಉಪಾಧ್ಯಕ್ಷರಾಗಿ ಜಯಣ್ಣ.ಎಂ.ಎಸ್ ಅವರು ಆಯ್ಕೆಯಾದರು. ಈ ವೇಳೆ ನಿರ್ದೇಶಕರುಗಳಾದ ಶಾಂತಕುಮಾರ್ ಬಿ ಜೆ , ನಂಜುಂಡಪ್ಪ, ರೇವಣ್ಣ ಪಿ, ಗುರುರಾಜು ಎಚ್ ಜೆ, ಕಮಲಮ್ಮ, ಸುಜಾತ ಟಿ ಎಸ್, ಗೋವಿಂದಪ್ಪ ಆರ್, ಚನ್ನಕೇಶವ, ರಾಮಯ್ಯ, ಡಿಸಿಸಿ ಬ್ಯಾಂಕಿನ ಪ್ರತಿನಿಧಿ ಎಚ್ ಎಮ್ ಜನಾರ್ದನ, ಚುನಾವಣಾ ಅಧಿಕಾರಿ ಶ್ರೀನಿವಾಸ್, ಕಾರ್ಯದರ್ಶಿ ರಾಜಣ್ಣ, ಸಿಬ್ಬಂದಿ ಬಸವರಾಜು ಎಂ ಜಿ, ಲಕ್ಷ್ಮಿಕಾಂತ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ