ತಾಡಪಲ್ ವಿತರಣೆಗೆ ನಾಳೆ ಫಲಾನುಭವಿಗಳ ಆಯ್ಕೆ

KannadaprabhaNewsNetwork |  
Published : Sep 04, 2024, 01:47 AM IST
ಪರಶುರಾಮ್ ನಡುಮನಿ, ಕೃಷಿ ಅಧಿಕಾರಿ, ಗೋಗಿ ರೈತ ಸಂಪರ್ಕ ಕೇಂದ್ರ. | Kannada Prabha

ಸಾರಾಂಶ

Selection of beneficiaries tomorrow for tadapal distribution

ಕನ್ನಡಪ್ರಭ ವಾರ್ತೆ ಶಹಾಪುರ

ತಾಲೂಕಿನ ಗೋಗಿ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಬೆ.10.30ಕ್ಕೆ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ತಾಡಪಲ್‌ ವಿತರಣೆ ಸಂಬಂಧ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ಪರಶುರಾಮ್ ನಡುಮನಿ ತಿಳಿಸಿದ್ದಾರೆ. ಈ ರೈತ ಸಂಪರ್ಕ ಕೇಂದ್ರಕ್ಕೆ ಒಳಪಡುವ ಅರ್ಜಿ ಸಲ್ಲಿಸಿದ ಎಲ್ಲಾ ರೈತ ಫಲಾನುಭವಿಗಳು ಲಾಟರಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!