ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಎಚ್.ವೈ.ಮೇಟಿ ಅಧ್ಯಕ್ಷತೆ ವಹಿಸುವರು. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಎಸ್.ಆರ್.ಪಾಟೀಲ, ಎಸ್.ಜಿ ನಂಜಯ್ಯನಮಠ ಉದ್ಘಾಟಿಸುವರು. ನಿವೃತ್ತ ನ್ಯಾಯಮೂರ್ತಿ, ಸರ್ವೋಚ್ಚ ನ್ಯಾಯಾಲಯ ಹಾಗೂ ನಿವೃತ್ತ ಲೋಕಾಯುಕ್ತ ಸಂತೋಷ ಹೆಗಡೆ, ವಿಶ್ರಾಂತ ಉಪಕುಲಪತಿ ಮಲ್ಲಿಕಾ ಘಂಟಿ, ಸಂಸದ ಪಿ.ಸಿ.ಗದ್ದಿಗೌಡರ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಪಿ.ಎಚ್.ಪೂಜಾರ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಭೀಮಸೇನ ಚಿಮ್ಮನಕಟ್ಟಿ, ಹಣಮಂತ ನಿರಾಣಿ, ಅಜಯಕುಮಾರ ಸರನಾಯಕ, ಆನಂದ ನ್ಯಾಮಗೌಡ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಎಸ್ಪಿ ಅಮರನಾಥ ರೆಡ್ಡಿ, ಸಿದ್ದು ಕೊಣ್ಣೂ ರ ಭಾಗವಹಿಸುವರು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ದನಗೌಡಾ ಪಾಟೀಲ, ರಾಜು ಮನ್ನಿಕೇರಿ, ಶ್ರವಣ ಖಾತೇದಾ ರ, ಭೀಮನಗೌಡ ಭಜಣ್ಣವರ, ಜಮ್ಮಿರ್ ಗಲಗಲಿ ಇದ್ದರು.