ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ನೆರವು

Published : Apr 22, 2025, 08:37 AM IST
madhu bangarappa

ಸಾರಾಂಶ

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಸೊರಬ ತಾಲೂಕಿನ ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.

 ಈ ವೇಳೆ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು. ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿದರು.

PREV
Stay informed with the latest news and developments from Shivamogga district (ಶಿವಮೊಗ್ಗ ನ್ಯೂಸ್) — covering local politics, community issues, environment, tourism, culture, crime and civic matters in Shivamogga district on Kannada Prabha News.

Recommended Stories

ಯುವಜನರಲ್ಲಿ ನಾಯಕತ್ವ ಅರಿವಿಗೆ ಜೆಸಿಐ ಆದ್ಯತೆ
ಸರ್ಕಾರಿ ಶಾಲೆಗಳ ಮುಚ್ಚುವ ಮುನ್ನ ಅವಲೋಕನ ಅಗತ್ಯ