ಶ್ರಾವಣ ಮಾಸ ಮುಕ್ತಾಯ: ಮಲ್ಲಯ್ಯನಿಗೆ ವಿಶೇಷ ಪೂಜೆ

KannadaprabhaNewsNetwork |  
Published : Sep 05, 2024, 12:31 AM ISTUpdated : Sep 05, 2024, 12:32 AM IST
ಶ್ರಾವಣ ಮಾಸ ಮುಕ್ತಾಯ ಅಂಗವಾಗಿ ಸೋಮವಾರ ಯಾದಗಿರಿ ತಾಲೂಕಿನ ಮೈಲಾಪೂರ ಮಲ್ಲಯ್ಯನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. | Kannada Prabha

ಸಾರಾಂಶ

Shravan Month Ends: Special Puja to Mallaiya

ಯಾದಗಿರಿ: ಶ್ರಾವಣ ಮಾಸ ಮುಕ್ತಾಯಗೊಂಡ ಪ್ರಯುಕ್ತ ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಮೈಲಾಪೂರ ಮಲ್ಲಯ್ಯನ ದೇವಸ್ಥಾನದಲ್ಲಿ ಅರ್ಚಕರು ವಿಶೇಷ ಪೂಜೆ ಕೈಂಕರ್ಯಗಳನ್ನು ನೆರವೇರಿಸಿದರು. ವಿಶೇಷ ದಿನವಾಗಿರುವುದರಿಂದ ದೇವಸ್ಥಾನಕ್ಕೆ ನಾನಾ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸಿ, ಪವಿತ್ರ ಹೊನ್ನಕೆರೆಯಲ್ಲಿ ಪುಣ್ಯ ಸ್ನಾನ ಮಾಡಿ, ಸರಧಿಯಲ್ಲಿ ನಿಂತು ಮಲ್ಲಯ್ಯನ ದರ್ಶನ ಪಡೆದು, ಪ್ರಾರ್ಥಿಸಿ, ನಂತರ ಎಲ್ಲರಿಗೂ ಅನ್ನದಾಸೋಹ ನಡೆಸಿಕೊಟ್ಟರು.

-----

4ವೈಡಿಆರ್3: ಶ್ರಾವಣ ಮಾಸ ಮುಕ್ತಾಯಗೊಂಡ ಪ್ರಯುಕ್ತ ಯಾದಗಿರಿ ತಾಲೂಕಿನ ಮೈಲಾಪೂರ ಮಲ್ಲಯ್ಯನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ