ಕನ್ನಡಪ್ರಭ ವಾರ್ತೆ ಮಂಗಳೂರು
ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿದರು ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು.
ಇದೇ ಸಂದರ್ಭ ಕ್ಷೇತ್ರಾಡಳಿತ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಪೀತಾಂಬರ ಹೆರಾಜೆ, ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ.ರಾಜಾರಾಂ ಉಪ್ಪಿನಂಗಡಿ, ಉಪಾಧ್ಯಕ್ಷರಾಗಿ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್ ಗುರುಪುರ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಂಜೂರು, ಜತೆ ಕಾರ್ಯದರ್ಶಿಗಳಾಗಿ ಜಯವಿಕ್ರಂ ಕಲ್ಲಾಪು, ಹರೀಶ್ ಕೆ. ಪೂಜಾರಿ, ಗಲ್ಫ್ ರಾಷ್ಟ್ರಗಳ ಸಂಚಾಲಕರಾಗಿ ಸತೀಶ್ ಪೂಜಾರಿ ಬೆಳಪು ದುಬೈ, ಮುಂಬೈ ಸಂಚಾಲಕರಾಗಿ ನಿತ್ಯಾನಂದ ಕೋಟ್ಯಾನ್, ಮಹಿಳಾ ಸಂಚಾಲಕರಾಗಿ ಸುಜಿತ ವಿ ಬಂಗೇರ ಬೆಳ್ತಂಗಡಿ, ಹೊರರಾಜ್ಯಗಳ ಸಂಚಾಲಕರಾಗಿ ಚಂದ್ರಹಾಸ್ ಅಮೀನ್ ಗೋವಾ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.ಕಂಕನಾಡಿ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ಮತ್ತು ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್ ಮಾರ್ಗದರ್ಶನದಲ್ಲಿ ಆಯ್ಕೆ ನಡೆಸಲಾಯಿತು.