ಪ್ರಗತಿಯತ್ತ ಸಿದ್ದೇನಳ್ಳಿ ಡೈರಿ

KannadaprabhaNewsNetwork |  
Published : Sep 26, 2025, 01:00 AM IST
ಸೂಲಿಬೆಲೆ ಹೋಬಳಿ ಸಿದ್ದೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಹಾಲು ಸರಬರಾಜುದಾರರಿಗೆ ಬಮೂಲ್ ನಿರ್ದೇಶಕರಾಧ ಬಿ.ವಿ.ಸತೀಶಗೌಡರು ಕೊಡುಗೆ ನೀಡಿದ ಹಾಲಿನ ಕ್ಯಾನ್ ವಿತರಣೆ ಮಾಡಲಾಯಿತು. ಅಧ್ಯಕ್ಷ ವೆಂಕಟೇಶ್, ವಿಸ್ತರಣಾಧಿಕಾರಿ ವಿದ್ಯಾಶ್ರೀ, ಮುಖಂಡರಾಧ ರಮೇಶ್, ಸುರೇಶ್ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಸಿದ್ದೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್ ಹೇಳಿದರು.

ಸೂಲಿಬೆಲೆ: ಸಿದ್ದೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್ ಹೇಳಿದರು. ಹೋಬಳಿಯ ಸಿದ್ದೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ 120 ಷೇರುದಾರರನ್ನು ಹೊಂದಿದೆ. 180 ಲೀಟರ್ ಹಾಲು ಸರಬರಾಜು ಮಾಡುತ್ತಿದೆ. ಪ್ರಸಕ್ತ ಸಾಲಿನಲ್ಲಿ 1 ಲಕ್ಷ ಲಾಭಾಂಶ ಬಂದಿದೆ ಎಂದರು. ಹೊಸಕೋಟೆ ಶಿಬಿರದ ವಿಸ್ತರಣಾಧಿಕಾರಿ ವಿದ್ಯಾಶ್ರೀ, ಡೈರಿ ಕಾರ್ಯದರ್ಶಿ ವೆಂಕಟೇಶ್, ಕೃಷಿ ಅಧಿಕಾರಿ ಸೌಮ್ಯ, ಗ್ರಾಪಂ ಮಾಜಿ ಸದಸ್ಯ ಎಸ್.ವಿ.ರಮೇಶ್, ಸುರೇಶ್, ಜಗದೀಶ್, ಸಂಘದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಆನಂದಪ್ಪ, ನಿರ್ದೇಶಕರಾದ ನಾಗೇಶ್, ರಾಜಣ್ಣ, ಚನ್ನಪ್ಪ, ಗೋಪಾಲ್, ರವಿಕುಮಾರ್, ಚಿಕ್ಕಮುನಿಯಪ್ಪ, ಗೌರಮ್ಮ, ಲಕ್ಷ್ಮೀ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಸನಾತನ ಸಂಸ್ಕೃತಿ ಬೆಳೆಸಿ
ಗ್ರಾಪಂಗಳ ಶಕ್ತಿ ಕುಗ್ಗಿಸುತ್ತಿರುವ ಕೇಂದ್ರದ ವಿರುದ್ಧ ಹೋರಾಡುವ ಸ್ಥಿತಿ