ಕನ್ನಡಪ್ರಭ ವಾರ್ತೆ ಜಮಖಂಡಿ
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಮಾತನಾಡಿ, ಮಕ್ಕಳು ಬದುಕಿನ ಮೌಲ್ಯ ಕಟ್ಟಿಕೊಳ್ಳಲು ತೋಂಟದ ಸಿದ್ಧಲಿಂಗ ಶ್ರೀಗಳು ಸಂಸ್ಥೆ ತೆರೆದಿದ್ದಾರೆ. ಶ್ರೀಗಳು ಶಿಕ್ಷಣ ಸಂಸ್ಕೃತಿ ಮೇಲೆ ತೋರಿದ ಕಳಕಳಿ ಮಕ್ಕಳು ಸಾರ್ಥಕ ಪಡಿಸಿಕೊಂಡು ಜೀವನದ ದಾರಿಯಲ್ಲಿ ಯಶಸ್ಸು ಕಾಣಬೇಕು ಎಂದು ಹೇಳಿದರು.
ವಿಶ್ರಾಂತ ಶಿಕ್ಷಕ ಬಸವರಾಜ ಅನಂತಪೂರ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಹಾಯಕ ಬುಡೆಸಾಬ ಗೆಣ್ಣೂರ, ಚಿಕ್ಕಪಡಸಲಗಿ ಎಂ.ಎಂ. ಐಟಿಐ ಕಾಲೇಜಿನ ಪ್ರಾಂಶುಪಾಲ ರಾಯಪ್ಪ ಸಣಮನಿ, ನಾಗನೂರ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಭೀಮು ಬಡಿಗೇರ, ಆಲಗೂರ ತೋಟದ ಸರ್ಕಾರಿ ಎಚ್.ಪಿ.ಎಸ್. ಶಾಲೆ ಮುಖ್ಯ ಶಿಕ್ಷಕ ಬಾಹುಬಲಿ ಬೀಸಳಗಿ, ಕವಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಅನಿತಾ ಗೋರಕಲ್, ಆಲಗೂರ ಶಾಂತಿನಾಥ ಎಚ್.ಪಿ.ಎಸ್. ಶಾಲೆ ಮುಖ್ಯ ಶಿಕ್ಷಕಿ ಚೌಗಲಾ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಎಸ್. ಅರಬಳ್ಳಿ, ಜಿ.ಎಸ್. ಬಾಳೆಕುಂದ್ರಿ, ಮುಖ್ಯಶಿಕ್ಷಕಿ ಮಾಲಾ ಕಲ್ಯಾಣಿ ಇತರರು ವೇದಿಕೆಯಲ್ಲಿದ್ದರು.ಪ್ಪಭಾರಿ ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ ಅವರ ಉಸ್ತುವಾರಿಯಲ್ಲಿ ನಡೆದ ಸಮಾರಂಭದಲ್ಲಿ ಹಣಮಂತ ಗದಿಗೆಪ್ಪಗೋಳ, ಸುರೇಶ ಸಂತಿ, ಲೋಹಿತ ಮಿರ್ಜಿ, ಗುಲಾಬಚಂದ ಜಾಧವ, ಶ್ರೀಶೈಲ ಹುಣಶಿಕಟ್ಟಿ, ಕುಮಾರ ವಾಣಿ, ಸದಾಶಿವ ಹೊಸಮನಿ, ಸದಾಶಿವ ಬೋದ್ಲಿ, ಮಲ್ಲಯ್ಯ ಮಠಪತಿ, ಸಹನಾ ಹತ್ತಳ್ಳಿ (ಕಲ್ಯಾಣಿ), ಶ್ರುತಿ ಲಿಗಾಡೆ, ಶೋಭಾ ಹಿರೇಮಠ, ಸುನಂದಾ ಬಬಲಾದಿಮಠ, ಭಾಗ್ಯಶ್ರೀ ವಿಭೂತಿಮಠ, ಚಂಪಾ ದಯಗೊಂಡ, ರೇಶ್ಮಾ ಕನಾಳ, ರೇಣುಕಾ ಲಾಳಸಂಗಿ, ಅಶ್ವಿನಿ ಕಲ್ಯಾಣಿ, ಪೂಜಾ ಜಾಡರ, ಶಾಂತಾ ರೋಣಿಹಾಳ, ಲಕ್ಕವ್ವ ಸನದಿ, ಮಾಲಾ ಯಣಗಾಯಿ, ಶಾಯಿನ್ ಗೆಣ್ಣೂರ, ಕಸ್ತೂರಿ ಪಟ್ಚಣಶೆಟ್ಟಿ ಇತತರು ಇದ್ದರು.