ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

KannadaprabhaNewsNetwork |  
Published : Jul 09, 2024, 12:45 AM IST
ಪಾವಗಡದಲ್ಲಿ ಸರ್ಕಾರಿ ಆಸ್ಪತ್ರೆಯ ಕಟ್ಟಡದ ನಿರ್ಮಾಣದ ಹಿನ್ನೆಲೆ ಶಿಥಿಲ ವ್ಯವಸ್ಥೆಯ ಹಳೆ ಆಸ್ಪತ್ರೆಯ ಜಾಗದ ಸ್ಥಳವನ್ನು ಶಾಸಕ ಎಚ್‌.ವಿ.ವೆಂಕಟೇಶ್‌ ಪರಿಶೀಲಿಸಿದರು. | Kannada Prabha

ಸಾರಾಂಶ

ಪಟ್ಟಣದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ನೂತನ ಆಸ್ಪತ್ರೆ ನಿರ್ಮಾಣ ಹಿನ್ನಲೆಯಲ್ಲಿ ಸೋಮವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಬಿಎಸ್‌ಎನ್‌ಎಲ್‌ ಸಮೀಪ ಸ್ಥಳ ಪರಿಶೀಲನೆ ನಡೆಸಿದರು.

ಪಾವಗಡ: ಪಟ್ಟಣದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ನೂತನ ಆಸ್ಪತ್ರೆ ನಿರ್ಮಾಣ ಹಿನ್ನಲೆಯಲ್ಲಿ ಸೋಮವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಬಿಎಸ್‌ಎನ್‌ಎಲ್‌ ಸಮೀಪ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸಿದ ಸ್ಥಳದಲ್ಲಿ ಈ ಹಿಂದೆ ಹಳೇ ಸರ್ಕಾರಿ ಆಸ್ಪತ್ರೆ ಕಟ್ಟಡ ಇದ್ದು, ಈಗ ಶಿಥಿಲಾವಸ್ಥೆಯಲ್ಲಿರುವ ಕಾರಣ ಆ ಕಟ್ಟಡವನ್ನು ಶೀಘ್ರ ತೆರವುಗೊಳಿಸಿ ಅದೇ ಜಾಗದಲ್ಲಿ ಸುಸಜ್ಜಿತವಾದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇಲ್ಲಿಯ ಆಸ್ಪತ್ರೆಯ ನಿರ್ಮಾಣದಿಂದ ಪಟ್ಟಣದ ಜನತೆಯ ಆರೋಗ್ಯ ಸೇವೆಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಮುಖಂಡರಾದ ಸುದೇಶ್ ಬಾಬು,ಪ್ರ ಮೋದ್‌ ಕುಮಾರ್‌, ತೆಂಗಿನ ರವಿ, ಪಿ.ಎಚ್‌.ರಾಜೇಶ್ ಕಿರಣಕುಮಾರ ಹಾಗೂ ಮುಖ್ಯಾಧಿಕಾರಿ ಶಂಷುದ್ದೀನ್‌ರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓರಿಯನ್‌ ಧರೆಗಿಳಿಯೋದು ಹೇಗೆ ?
ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡಂಗಿಲ್ಲ : ಸಿಎಂ