ಯೋಧರಿಗಾಗಿ ಪಾಲೂರಿನ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ

KannadaprabhaNewsNetwork |  
Published : May 10, 2025, 01:05 AM IST
 ಪಾಲೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಸನ್ನಿಧಿಯಲ್ಲಿ  ಸೇನಾ ಯೋಧರಿಗೆ ವಿಶೇಷ ಪೂಜೆ .            | Kannada Prabha

ಸಾರಾಂಶ

ಭಯೋತ್ಪಾದಕರ ಶಿಬಿರಗಳ ಮೇಲೆ ‘ಆಪರೇಷನ್ ಸಿಂದೂರ’ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯು ಯಶಸ್ವಿಯಾಗಿ ನಿರ್ವಹಿಸಿದ ನಮ್ಮ ಭಾರತೀಯ ಹೆಮ್ಮೆಯ ಸೇನಾ ಯೋಧರಿಗೆ ಮತ್ತಷ್ಟು ಶಕ್ತಿಯನ್ನು ಶ್ರೀ ಮಹಾಲಿಂಗೇಶ್ವರ ಅನುಗ್ರಹಿಸಲಿ ಎಂದು ಕ್ಷೇತ್ರದ ಮುಖ್ಯ ಪುರೋಹಿತರಾದ ದೇವಿಪ್ರಸಾದ್ ಪ್ರಾರ್ಥನೆ ಹಾಗೂ ಸಂಕಲ್ಪ, ರುದ್ರಾಭಿಷೇಕ, ಮಹಾಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ದೇಶಕ್ಕೆ ಬಂದಿರುವ ತೊಂದರೆಗಳನ್ನು ನಿವಾರಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಜರಾಯಿಗೆ ಒಳಪಟ್ಟ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯಲ್ಲಿ ತಿಳಿಸಿರುವಂತೆ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.

ಭಯೋತ್ಪಾದಕರ ಶಿಬಿರಗಳ ಮೇಲೆ ‘ಆಪರೇಷನ್ ಸಿಂದೂರ’ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯು ಯಶಸ್ವಿಯಾಗಿ ನಿರ್ವಹಿಸಿದ ನಮ್ಮ ಭಾರತೀಯ ಹೆಮ್ಮೆಯ ಸೇನಾ ಯೋಧರಿಗೆ ಮತ್ತಷ್ಟು ಶಕ್ತಿಯನ್ನು ಶ್ರೀ ಮಹಾಲಿಂಗೇಶ್ವರ ಅನುಗ್ರಹಿಸಲಿ ಎಂದು ಕ್ಷೇತ್ರದ ಮುಖ್ಯ ಪುರೋಹಿತರಾದ ದೇವಿಪ್ರಸಾದ್ ಪ್ರಾರ್ಥನೆ ಹಾಗೂ ಸಂಕಲ್ಪ, ರುದ್ರಾಭಿಷೇಕ, ಮಹಾಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ