ಕಲ್ಯಾಣಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ

KannadaprabhaNewsNetwork |  
Published : Dec 03, 2025, 01:30 AM IST
2ಎಚ್ಎಸ್ಎನ್16 : ನುಗ್ಗೇಹಳ್ಳಿ ಹನುಮ ಜಯಂತಿ ಅಂಗವಾಗಿ  ಗ್ರಾಮದ ಪುರಾಣ ಪ್ರಸಿದ್ಧ  ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ  ದೇವರ ಉತ್ಸವ  ಗ್ರಾಮದ ರಾಜಭೀದಿಗಳಲ್ಲಿ ನೆರವೇರಿತು. | Kannada Prabha

ಸಾರಾಂಶ

ಹನುಮ ಜಯಂತಿ ಅಂಗವಾಗಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಆಂಜನೇಯ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ನೆರವೇರಿತು. ಹನುಮ ಜಯಂತಿ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವರ ಉತ್ಸವ ನೆರವೇರಿತು. ಭಕ್ತರಿಗೆ ಪ್ರಸಾದ ವಿನಯೋಗ ಏರ್ಪಡಿಸಲಾಗಿತ್ತು.

ನುಗ್ಗೇಹಳ್ಳಿ: ಗ್ರಾಮದ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ, ಉತ್ಸವ ನೆರವೇರಿತು.

ಪ್ರತಿ ವರ್ಷದಂತೆ ಈ ವರ್ಷವೂ ಹನುಮ ಜಯಂತಿ ಅಂಗವಾಗಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಆಂಜನೇಯ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ನೆರವೇರಿತು. ಹನುಮ ಜಯಂತಿ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವರ ಉತ್ಸವ ನೆರವೇರಿತು. ಭಕ್ತರಿಗೆ ಪ್ರಸಾದ ವಿನಯೋಗ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.16ರಂದು ಲೋಕೇಶ್ವರ ಅದ್ಧೂರಿ ಜಾತ್ರೆ
ಉದ್ಘಾಟನೆ ವಿಳಂಬ: ಮೂಲ್ಕಿ ತಾಲೂಕು ಪ್ರಜಾ ಸೌಧಕ್ಕೆ ಡಿಸಿ ಭೇಟಿ