ಕನ್ನಡಪ್ರಭ ವಾರ್ತೆ ಭಾರತೀನಗರ
ಶಾಸಕರ ಕಚೇರಿಗೆ ಭೇಟಿ ನೀಡಿದ ಮುಖಂಡರು, ನ.25, 26ರಂದು ದೇವಸ್ಥಾನ ಉದ್ಘಾಟನೆ ಗೊಳ್ಳುತ್ತಿದೆ. ಸದ್ಯಕ್ಕೆ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ತಮ್ಮ ಶಾಸಕರ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಕೊಡಬೇಕೆಂದು ಮನ್ಮುಲ್ ಮಾಜಿ ನಿರ್ದೇಶಕ ಎ.ಸಿ.ಸತೀಶ್ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಶಾಸಕರು, ನನಗೆ ಅನುದಾನ ಬಂದ ಕೂಡಲೇ ಹಣ ಬಿಡುಗಡೆಗೊಳಿಸಿ ಕೊಡುತ್ತೇನೆ. ದೇವಸ್ಥಾನದ ಅಭಿವೃದ್ಧಿಗೆ ನನ್ನ ಸಹಕಾರ ಇದ್ದೇ ಇರುತ್ತದೆ ಎಂದರು.ಈ ವೇಳೆ ಆರ್.ಸಿದ್ದಪ್ಪ, ಯಜಮಾನ್ ಪಟೇಲ್ ರಮೇಶ್, ಹೊಂಡಾ ಸಿದ್ದೇಗೌಡ, ಚಿಕ್ಕಣ್ಣ, ರವಿಕೃಷ್ಣಪ್ಪ, ಜಯಸ್ವಾಮಿ, ರವಿ, ಸಿದ್ದರಾಜು, ಚಾಟಿ ಸಿದ್ದೇಗೌಡ ಸೇರಿದಂತೆ ಹಲವರಿದ್ದರು.
ಭಾರತೀನಗರ:
ಮಳವಳ್ಳಿ:
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ತಾಲೂಕಿನ ರಾಗಿಬೊಮ್ಮನಹಳ್ಳಿ ಆರ್.ಎನ್.ವಿಶ್ವಾಸ್ ಅವರನ್ನು ನಾಮನಿರ್ದೇಶನ ಮಾಡಿ ಗುರುವಾರ ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಜಿ.ರಂಗನಾಥ ಆದೇಶ ಹೊರಡಿಸಿದ್ದಾರೆ. ಮದ್ದೂರು ತಾಲೂಕಿನ ಕದಲೂರು ರಾಮಕೃಷ್ಣರ ನಾಮನಿರ್ದೇಶನ ರದ್ದುಪಡಿಸಿ ಅವರ ಜಾಗಕ್ಕೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ, ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಆರ್.ಎನ್.ವಿಶ್ವಾಸ್ ಅವರನ್ನು ನೇಮಿಸಲಾಗಿದೆ. ಆರ್.ಎನ್. ವಿಶ್ವಾಸ್ ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಮಾರ್ಗದರ್ಶನದಲ್ಲಿ ರೈತರ ಹಿತಕಾಯುವ ಕೆಲಸ ಮಾಡಲಾಗುವುದು ಎಂದರು.