ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ದೇವಸ್ಥಾನದ ಅರ್ಚಕ ಗಣೇಶ ಉಪಾಧ್ಯಾಯ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಬಲೇಶ್ವರ ಭಟ್, ಮನೋಜ್ ಭಟ್, ಎಲ್ಲಾ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಸಂಜೆ 4 ಗಂಟೆಯವರೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ, ಉಪಾಧ್ಯಕ್ಷರಾದ ಎಂ.ಮಂಜುನಾಥ್, ಬಿ.ಎ.ಪುನೀತ್, ಬಿ.ಕೆ.ಪ್ರಶಾಂತ್ ಕುಮಾರ್, ಬಿ.ಎಲ್.ಆನಂದ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರ, ಸಹ ಕಾರ್ಯದರ್ಶಿ ರಾಜು ವಿ.ಕೆ.ಕನಿಸ್.ಕೆ, ಮಣಿಕಂಠ, ಖಜಾಂಚಿ ಎಂ.ಆರ್.ಶಶಿಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಪಿ.ಆರ್.ಬಿಜುಕುಮಾರ್, ಪೃಥ್ವಿರಾಜ್, ಡಿ.ಕೆ.ರಾಕೇಶ್, ಶೇಖರ್(ಅಣ್ಣು), ಎಂ.ಉದಯ ಕೆ.ರವಿ, ಬಿ.ಪಿ.ಸಜಿತ್, ಕೆ.ಕೆ.ವಾಸು ಸುನಿಲ್ ಸಿ.ಸಿ., ಗೌರವಾಧ್ಯಕ್ಷರಾದ ಕೆ.ಎ.ಬಾಲಕೃಷ್ಣ (ಗುರುಸ್ವಾಮಿ), ಮುತ್ತಯ್ಯ, ಸುರೇಶ್ ಗೋಪಿ, ಧನುಕಾವೇರಪ್ಪ, ಸಲಹಾ ಸಮಿತಿ ಸದಸ್ಯರಾದ ವಿ.ಎ.ಸಂತೋಷ್, ದಿನು ದೇವಯ್ಯ, ಪಿ.ಲೋಕೇಶ್, ಕೆ.ಪಿ.ವಿನೋದ್, ಎ.ಶ್ರೀಧರ್ ಕುಂಆರ್, ಅನೂಪ್ ಕುಮಾರ್, ಎ.ಶ್ರೀಧರನ್, ಶಿವಮಣಿ, ಸಿ.ಬಿ.ಚಂದ್ರಶೇಖರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಸುಬ್ರಮಣಿ, ಕೆ.ರವಿ, ಉಮೇಶ್, ಬಿ.ಆರ್.ಸತೀಶ್, ಬಸವರಾಜ್, ದೊರೆ, ಆರ್. ವಿಜಯ, ಚಂದ್ರ, ದಿನೇಶ್ ಬಿ.ಕೆ, ಆರ್.ಪ್ರಶಾಂತ್, ಶಬರಿಮಲೈ ಆಡಳಿತ ಮಂಡಳಿಯವರಾದ ಗೋಕುಲ್ಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.