ರಾಜ್ಯ ಸಾರಿಗೆ ಬಸ್‌ ಮೆಲೆ ಕಲ್ಲು ತೂರಾಟ, ಓರ್ವನಿಗೆ ಗಾಯ

KannadaprabhaNewsNetwork |  
Published : Dec 22, 2023, 01:30 AM IST
ದದದದ | Kannada Prabha

ಸಾರಾಂಶ

ಹುಕ್ಕೇರಿ-ಬೆಳಗಾವಿ ಮಾರ್ಗ ಮಧ್ಯೆ ಸಂಚರಿಸುವ ಬಸ್ ಮೇಲೆ ಅಪರಿಚಿತರಿಂದ ಕಲ್ಲು ತೂರಾಟದಿಂದ ಓರ್ವ ಪ್ರಯಾಣಿಕನಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೇನಕುಳಿ ಗ್ರಾಮದ ಬಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಗುರುವಾರ ನಡೆದಿದೆ.

ಬೆಳಗಾವಿ: ಹುಕ್ಕೇರಿ-ಬೆಳಗಾವಿ ಮಾರ್ಗ ಮಧ್ಯೆ ಸಂಚರಿಸುವ NWKRT ಬಸ್ ಮೇಲೆ ಅಪರಿಚಿತರಿಂದ ಕಲ್ಲು ತೂರಾಟದಿಂದ ಓರ್ವ ಪ್ರಯಾಣಿಕನಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೇನಕುಳಿ ಗ್ರಾಮದ ಬಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಗುರುವಾರ ನಡೆದಿದೆ. ಕಲ್ಲು ತೂರಾಟದಿಂದ ಕರ್ನಾಟಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕನಿಗೆ ಗಾಯವಾಗಿದ್ದು, ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ