ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ

KannadaprabhaNewsNetwork |  
Published : Dec 17, 2023, 01:46 AM IST
ಮುಳಗುಂದ ಪಪಂ ವತಿಯಿಂದ ಬೀದಿಬದಿ ವ್ಯಾಪಾರಸ್ಥರ ಆರ್ಥಿಕ ಸಾಮಾಜಿಕ ಸಮೀಕ್ಷೆ ಕುರಿತು ನೀಲಗುಂದದ ಜೈಭೀಮ ಜನಪದ ಕಲಾತಂಡದವರಿಂದ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು. | Kannada Prabha

ಸಾರಾಂಶ

ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಮುಳಗುಂದ: ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಇದರಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ಅದರ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸರಕಾರದಿಂದ ಸಿಗುವ ಸಾಲ ಸೌಲಭ್ಯಗಳ ಸದ್ಬಳಕೆಯ ಬಗ್ಗೆ ಮಾಹಿತಿ ನೀಡಲಾಯಿತು.

ಈ ವೇಳೆ ಗಣ್ಯರಾದ ಬಿ.ಎಂ.ವಾಲಿ, ಅಶೋಕ ಸೋನಗೋಜಿ, ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ, ವಾಣಶ್ರೀ ನಿರಂಜನ ಬೀದಿ ಬದಿ ವ್ಯಾಪಾರಸ್ಥರು, ಪಪಂ ಸಿಬ್ಬಂದಿ ಇತರರು ಭಾಗವವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!