ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.
ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.ಓದಿನ ಜೊತೆಗೆ ಉತ್ತಮ ಸಂಸ್ಕಾರ ಪಡೆದುಕೊಳ್ಳಬೇಕು.ವಿದ್ಯಾರ್ಥಿಗಳು ಸಾಮಾಜಿಕ ಅಸಮಾನತೆಯನ್ನು ಹೊಡೆದೋಡಿಸಿ ಜಾತಿ ಮತ ಪಂಥಗಳಿಂದ ಮುಕ್ತವಾದ ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ಜ್ಞಾನದ ಶಕ್ತಿ ಉಪಯೋಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಕೆಆರ್ ಎಸ್ ನೀರಿನ ಮಟ್ಟ
ಇಂದಿನ ಮಟ್ಟ – 123.45 ಅಡಿ
ಒಳ ಹರಿವು – 80,732ಕ್ಯುಸೆಕ್
ಹೊರ ಹರಿವು – 80,931 ಕ್ಯುಸೆಕ್
ನೀರಿನ ಸಂಗ್ರಹ – 47.584 ಟಿಎಂಸಿ