ಕನ್ನಡಪ್ರಭ ವಾರ್ತೆ ಟಿ. ನರಸೀಪುರ
ಪಟ್ಟಣದ ಶ್ರೀ ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಪಟ್ಟಣದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿ, ಕೇಂದ್ರದ ಗ್ಯಾರಂಟಿ ಕಾರ್ಡ್ ವಿತರಿಸಿ ಅವರು ಮಾತನಾಡಿದರು. ಈ ಬಾರಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಜೊತೆಗೆ ಚಾಮರಾಜನಗರ ಕ್ಷೇತ್ರದಲ್ಲಿ ನಮ್ಮಅಭ್ಯರ್ಥಿ ಸುನಿಲ್ ಬೋಸ್ ಜಯ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಕುಮಾರ್, ಲತಾ ಜಗದೀಶ್, ಮಹದೇವಮ್ಮ, ಜಯಲಕ್ಷ್ಮಿ, ತಾಪಂ ಮಾಜಿ ಸದಸ್ಯ ಮಹದೇವಮ್ಮ, ಕಲ್ಪನಾ ಇದ್ದರು.