ಯುವಕನ ಆತ್ಮ ಹತ್ಯೆ

KannadaprabhaNewsNetwork |  
Published : Oct 07, 2023, 02:18 AM IST

ಸಾರಾಂಶ

ಯುವಕನ ಆತ್ಮ ಹತ್ಯೆ

ನರಸಿಂಹರಾಜಪುರ: ಪಟ್ಟಣದ ಪ್ರವಾಸಿ ಮಂದಿರ ಸಮೀಪದ ಹೆಬ್ಬೆ ರಸ್ತೆಯ ಅವಿವಾಹಿತ ಸಂಜು ( 26) ಎಂಬ ಯುವಕನೊಬ್ಬನು ತನ್ನ ಮನೆಯಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ತಂದೆ ಕೆಲವು ವರ್ಷಗಳ ಹಿಂದೆಯೇ ಮೃತ ಪಟ್ಟಿದ್ದರು. ಡ್ರೈವಿಂಗ್ ವೃತ್ತಿ ಮಾಡುತ್ತಿದ್ದ ಸಂಜು ಗುರುವಾರ ಸಂಜೆ ಸಮಯದಲ್ಲಿ ತಾಯಿ ಹಾಗೂ ತಂಗಿ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಡಿಗೆಗೆ ಮನೆ ನೋಡಲು ಹೋಗಿ55 ಲಕ್ಷ ಮೌಲ್ಯದ ಚಿನ್ನ ಎಗರಿಸಿದ
25,000 ರು. ದಂಡದ ಆದೇಶ ಪ್ರಶ್ನಿಸಿದ್ದಅರ್ಜಿ ವಾಪಸ್‌ ಪಡೆದ ಮಹೇಶ್‌ ಜೋಶಿ