ಕನ್ನಡಪ್ರಭ ವಾರ್ತೆ ಮಡಿಕೇರಿ
ಸ್ಪರ್ಧೆಯ ವಿವರ:
ಕಥೆ ಹೇಳುವ ಸ್ಪರ್ಧೆ: ನಿಯಮಗಳು: ವೈಯಕ್ತಿಕ ಸ್ಪರ್ಧೆಯಾಗಿದ್ದು, 3 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳು ಮಾತ್ರ ಭಾಗವಹಿಸಬೇಕು, ಮೂರು ನಿಮಿಷ. ಅವಧಿಯಲ್ಲಿ ಕಥೆಯ ನೀತಿ ಹೇಳಬೇಕು. ಕಥೆ ಕನ್ನಡದಲ್ಲಿಯೇ ಇರಬೇಕು.ನೃತ್ಯ ಸ್ಪರ್ಧೆ: 7 ವರ್ಷದಿಂದ 12 ವರ್ಷದ ಒಳಗಿನ ಮಕ್ಕಳು ಭಾಗವಹಿಸಬಹುದು. ಕನ್ನಡ ಭಕ್ತಿಗೀತೆಗಳಿಗೆ 3 ನಿಮಿಷದ ಅವಧಿಯೊಳಗೆ ನೃತ್ಯ ಮಾಡಬೇಕು.
ಭರತನಾಟ್ಯ ಸ್ಪರ್ಧೆ: ಚಲನಚಿತ್ರದ ಗೀತೆಗೆ ಭರತನಾಟ್ಯ ಮಾಡುವಂತಿಲ್ಲ, ಭರತನಾಟ್ಯ ದ ಉಡುಗೆ - ತೊಡುಗೆ ಕಡ್ಡಾಯ. 3 ನಿಮಿಷದ ಅವಧಿ, 12 ವರ್ಷದಿಂದ 18 ವರ್ಷದ ಮಕ್ಕಳು ಭಾಗವಹಿಸಬಹುದು.ಎಲ್ಲ ಸ್ಪರ್ಧಿಗಳು ಸ್ಪರ್ಧೆಗಳಿಗೆ ವೀಡಿಯೋಗಳನ್ನು ಕಳುಹಿಸಲು ಕೊನೆಯ ದಿನಾಂಕ ಜೂ.30.
ವೀಡಿಯೋ ವಾಟ್ಸಪ್ ಮಾಡಬೇಕಾದ ಸಂಖ್ಯೆ: ಕಥೆ ಹೇಳುವ ಸ್ಪರ್ಧೆ : 9353748962 ರಜನಿ ನವೀನ್, ನೃತ್ಯ ಸ್ಪರ್ಧೆ : 9632870102 ಅಖಿಲಾ ಭಟ್, ಭರತನಾಟ್ಯ : 9480783156 ಉಮಾ ನಾಗರಾಜ್, ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ - 9663119670.ವಿಜೇತ ರಿಗೆ ನವೆಂಬರ್ ತಿಂಗಳಲ್ಲಿ ನಡೆಯುವ ಕನ್ನಡ ಹಬ್ಬದ ವೇದಿಕೆಯಲ್ಲಿ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಮಕ್ಕಳಿಗೆ ವೇದಿಕೆಯಲ್ಲಿ ಪ್ರತಿಭಾ ಅನಾವರಣಕ್ಕೆ ಅವಕಾಶ ನೀಡಲಾಗುವುದು. ಎಂದು ಪ್ರಕಟಣೆ ತಿಳಿಸಿದೆ.