ತಾಲೂಕು ಕಸಾಪ ಸಭೆ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

KannadaprabhaNewsNetwork |  
Published : Oct 27, 2025, 12:30 AM IST
ತಾಲೂಕು ಕಸಾಪ ಸಭೆ: ರಾಜ್ಯೋತ್ಸವದ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು | Kannada Prabha

ಸಾರಾಂಶ

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಭೆ ಅಧ್ಯಕ್ಷ ಎಸ್‌ ಡಿ ವಿಜೇತ್‌ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ಈಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆ, ಅಧ್ಯಕ್ಷ ಎಸ್.ಡಿ. ವಿಜೇತ್ ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ಈಚೆಗೆ ನಡೆಯಿತು.ಸಭೆಯಲ್ಲಿ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಚರಿಸುವಂತೆ ತೀರ್ಮಾನಿಸಲಾಯಿತು. ಶಾಲಾ, ಕಾಲೇಜು ಮಕ್ಕಳಿಗೆ ಚಿತ್ರಬಿಡಿಸುವ ಸ್ಪರ್ಧೆ, ಕ್ವಿಜ್ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ. ವೀರರಾಜು, ಜಿಲ್ಲಾ ಕಾರ್ಯದರ್ಶಿ ಜಲಜಾ ಶೇಖರ್ ಕಸಾಪ ಮಾಜಿ ಅಧ್ಯಕ್ಷರಾದ ಜೆ.ಸಿ.ಶೇಖರ್, ಎಚ್.ಜೆ. ಜವರಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು