ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್‌ರಿಗೆ ಆಹ್ವಾನ

KannadaprabhaNewsNetwork |  
Published : Oct 12, 2023, 12:00 AM ISTUpdated : Oct 12, 2023, 12:01 AM IST
ಕಸಾಪ ಸಮ್ಮೇಳನಕ್ಕೆ ಆಹ್ವಾನ | Kannada Prabha

ಸಾರಾಂಶ

ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ

ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ರನ್ನು ಹಿರೇಮಗಳೂರಿನಲ್ಲಿ ಭೇಟಿ ಮಾಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕಸಾಪ ತಾ. ಅಧ್ಯಕ್ಷ ಎಂ. ಬಸವರಾಜಪ್ಪ, ಪ್ರಾಂಶುಪಾಲ ಎಂ.ಡಿ. ಶಿವಕುಮಾರ್, ಶಿಕ್ಷಕ ದಿವಾಕರ್ ಮತ್ತಿತರರಿದ್ದರು. ಫೋಟೋ 11-ಟಿಪಿಟಿ1ರಲ್ಲಿ ಕಳುಹಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ
ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ