ಹೊಸಕೋಟೆ: ವಸತಿ ರಹಿತರಿಗೆ ಸೂರು ಒದಗಿಸುವುದೇಸರ್ಕಾರದ ಮುಖ್ಯ ಧ್ಯೇಯ. ಸಮೇತನಹಳ್ಳಿಯ ವಸತಿ ರಹಿತರಿಗೆ 200 ಮನೆಗಳು ಮಂಜೂರಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಗ್ರಾಮೀಣಾಭಿವೃದ್ಧಿಯೇ ನನ್ನ ಮುಖ್ಯಗುರಿ, ಕೋಟ್ಯಂತರ ರೂಪಾಯಿ ಅನುದಾನ ಮಂಜೂರು ಮಾಡಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದವರ ಮನೆ ನಿರ್ಮಾಣ ಕನಸು ನನಸು ಮಾಡಿಕೊಳ್ಳಲು ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೋಧನಹೊಸಹಳ್ಳಿ ಪ್ರಕಾಶ್, ಸಮೇತನಹಳ್ಳಿ ಸೊಣ್ಣಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೋಡಿಹಳ್ಳಿ ಸೊಣ್ಣಪ್ಪ, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜು, ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಸಂತೋಷ್ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ, ರಾಜ್ಯ ರೆಡ್ಡಿ ಜನ ಸಂಘದ ನಿರ್ದೇಶಕ ಎಂಎ.ಕೃಷ್ಣಾರೆಡ್ಡಿ, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯ ಕೊರಳೂರು ಸುರೇಶ್, ಮುತ್ಸಂದ್ರ ಗ್ರಾಪಂ ಪಿಡಿಒ ಮೆಹಬೂಬ್ ಪಾಷಾ, ಗ್ರಾಪಂ ಸದಸ್ಯ ಆನಂದಾಚಾರಿ, ಸಮೇತನಹಳ್ಳಿ ಗ್ರಾಪಂ ಪಿಡಿಒ ಪ್ರಸಾದ್, ಮುಖಂಡರಾದ ಕೆ.ಮಲ್ಲಸಂದ್ರ ಶೇಷಪ್ಪ, ಮುತ್ಕೂರು ಮುನಿರಾಜು ಇತರರಿದ್ದರು.ಕೋಟ್..........
-ಶರತ್ ಬಚ್ಚೇಗೌಡ ಶಾಸಕ
(ಒಂದು ಫೋಟೋ ಪ್ಯಾನಲ್ಗೆ ಬಳಸಿ, ಒಂದು ಲೀಡ್ಗೆ ಬಳಸಿ)ಹೊಸಕೋಟೆ ತಾಲೂಕಿನ ಮುತ್ಕೂರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ನೆರವೇರಿಸಿದರು.
ಫೋಟೋ - 3 ಹೆಚ್ ಎಸ್ ಕೆ 2ಹೊಸಕೋಟೆ ತಾಲೂಕಿನ ವೆಂಗಯ್ಯ ಏತ ನೀರಾವರಿ ಯೋಜನೆ ಅಡಿಯಲ್ಲಿ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.