ವ್ಯಕ್ತಿಯ ಹತ್ಯೆ ಮಾಡಿ ರುಂಡ ಒಯ್ದರು

KannadaprabhaNewsNetwork |  
Published : Feb 20, 2026, 03:15 AM IST
ವ್ಯಕ್ತಿಯ ಹತ್ಯೆ | Kannada Prabha

ಸಾರಾಂಶ

ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲೆ ರುಂಡ ಕತ್ತರಿಸಿಕೊಂಡು ಹೋದ ಘಟನೆ ತಾಲೂಕಿನ ತೊಂಡಿಹಾಳ ಗ್ರಾಮದ ಬಳಿಯ ಜಮೀನಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ಕನ್ನಡಪ್ರಭ ವಾರ್ತೆ ಇಳಕಲ್ಲ

ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲೆ ರುಂಡ ಕತ್ತರಿಸಿಕೊಂಡು ಹೋದ ಘಟನೆ ತಾಲೂಕಿನ ತೊಂಡಿಹಾಳ ಗ್ರಾಮದ ಬಳಿಯ ಜಮೀನಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ ಗೊಯಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಳಕಲ್ಲ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌
ಕರ್ಕಶ ಸೌಂಡ್‌ ಸಿಸ್ಟಮ್‌ಗಳ ಮೇಲೆ ಖಾಕಿ ಕಣ್ಣು