ಪದ್ಮಶ್ರೀ ಪಡೆದು ರಾಷ್ಟ್ರಪತಿಗಳಿಗೇ ಆಶೀರ್ವಾದ ನೀಡಿ ಬಂದಿದ್ದ ತಿಮ್ಮಕ್ಕ

KannadaprabhaNewsNetwork |  
Published : Nov 15, 2025, 01:00 AM IST
14ಕೆಆರ್ ಎಂಎನ್ 1.ಜೆಪಿಜಿಸಾಲುಮರದ ತಿಮ್ಮಕ್ಕರವರು ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಶೀರ್ವಾದ ನೀಡಿದರು. | Kannada Prabha

ಸಾರಾಂಶ

ರಾಮನಗರ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಎಷ್ಟು ಮುಗ್ಧರಾಗಿದ್ದರೆಂದರೆ ಪದ್ಮಶ್ರೀ ಪುರಸ್ಕಾರ ನೀಡಿದ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಶೀರ್ವಾದ ನೀಡಿ ಬಂದಿದ್ದರು.

ಪದ್ಮಶ್ರೀ ಪಡೆದು ರಾಷ್ಟ್ರಪತಿಗಳಿಗೇ ಆಶೀರ್ವಾದ ನೀಡಿ ಬಂದಿದ್ದ ತಿಮ್ಮಕ್ಕರಾಮನಗರ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಎಷ್ಟು ಮುಗ್ಧರಾಗಿದ್ದರೆಂದರೆ ಪದ್ಮಶ್ರೀ ಪುರಸ್ಕಾರ ನೀಡಿದ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಶೀರ್ವಾದ ನೀಡಿ ಬಂದಿದ್ದರು.

2019ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪುರಸ್ಕಾರಕ್ಕೂ ತಿಮ್ಮಕ್ಕ ಪಾತ್ರರಾಗಿದ್ದರು. ತಮಗೆ ಪ್ರಶಸ್ತಿ ನೀಡಿದ ರಾಷ್ಟ್ರಪತಿಗಳ ತಲೆಯ ಮೇಲೆ ಕೈಯಿಟ್ಟು ತಿಮ್ಮಕ್ಕರವರು ಆಶೀರ್ವಾದ ಮಾಡಿದ್ದರು. ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೂಡ ಅಷ್ಟೇ ಮುಗ್ದತೆಯಿಂದ ಅವರ ಆಶೀರ್ವಾದ ಸ್ವೀಕರಿಸಿದ್ದರು.14ಕೆಆರ್ ಎಂಎನ್ 1.ಜೆಪಿಜಿ

ಸಾಲುಮರದ ತಿಮ್ಮಕ್ಕರವರು ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಶೀರ್ವಾದ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ