ಇಂದಿನಿಂದ ರಾಘವೇಂದ್ರಸ್ವಾಮಿಗಳ ಆರಾಧನೆ

KannadaprabhaNewsNetwork |  
Published : Aug 29, 2026, 01:15 AM IST
ಫೋ :೨೮ಕೆಪಿಸೊರಬ-೦೧ : ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಈಡಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

town's, Agrahara, host, worship, festival, pre-worship, held

ಸಾಗರ: ಪಟ್ಟಣದ ಅಗ್ರಹಾರದಲ್ಲಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಆ.೨೯ರಿಂದ ಶ್ರೀರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ. ಆ.೨೯ರಂದು ಪೂರ್ವಾರಾಧನೆ, ೩೦ರಂದು ಮಧ್ಯಾರಾಧನೆ (ಪುಣ್ಯದಿನ), ೩೧ರಂದು ಉತ್ತರಾರಾಧನೆ ನಡೆಯಲಿದೆ. ಆರೋಧನಾ ಮಹೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ ಪ್ರಾಕಾರೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಠದ ಆಡಳಿತ ಸಮಿತಿ ನೀಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ಳಂಬೆಳಗ್ಗೆ ಮದ್ದೂರು ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ
ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಪರಿಶೀಲಿಸಿದ ಉಪಲೋಕಾಯುಕ್ತರು